ಚತುಷ್ಫತ ಹೆದ್ದಾರಿಯಲ್ಲಿ 19ಸಾವಿರಕ್ಕೂ ಹೆಚ್ಚು ಮರಗಳ ಮಾರಣಹೋಮ

Source: sonews | By Muhaimin Sada | Published on 28th June 2017, 10:52 PM | Coastal News | State News |

ಕಾರವಾರ: ಕುಂದಾಪುರ ಗಡಿಯಿಂದ ಮಾಜಾಳಿ ಗಡಿಯವರೆಗಿನ ಚತುಷ್ಫತ ಹೆದ್ದಾರಿ ಕಾಮಗಾರಿಗಾಗಿ ರಾಷ್ಟ್ರಿಯ ಹೆದ್ದಾರಿ 66 ರ ರಸ್ತೆಯಂಚಿನಲ್ಲಿ ಒಟ್ಟೊ 19696 ಮರಗಳನ್ನು ಇದುವರೆಗೊ ಕಡಿಯಲಾಗಿದ್ದು ಇದರ ಮೌಲ್ಯ ರೂ. 10.58 ಕೋಟಿ ಎಂದು ಅಂದಾಜಿಸಲಾಗಿದೆ.
ಕಾರಾವರ, ಹೊನ್ನಾವರ, ಕುಂದಾಪುರ ಅರಣ್ಯ ವಿಭಾಗದ ವ್ಯಾಪ್ತಿಗೆ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿಯಲಾಗಿದ್ದು, ಒಟ್ಟು ರೂ. 10,58,3886 ಮೌಲ್ಯವೆಂದು ಲೆಕ್ಕಹಾಕಲಾಗಿದೆ. ಕಾರವಾರ ಅರಣ್ಯ ವಿಭಾಗದಿಂದ 3032, ಹೊನ್ನಾವರ ಅರಣ್ಯ ವಿಭಾಗದಿಂದ 7433, ಕುಂದಾಪುರ ವಿಭಾಗದಿಂದ 9231 ಮರಗಳನ್ನು ಕಡಿಯಲಾಗಿದೆ.
ಚತುಷ್ಫತ ಹೆದ್ದಾರಿಯಿಂದಾಗಿ ಒಟ್ಟು 19 ಸಾವಿರಷ್ಟು ಮರಗಳು ನಾಶವಾಗಿದ್ದು, ಇದರ ಮೌಲ್ಯದ ಬಗ್ಗೆ ದೃಢೀಕರಣ ಮಾಡಲು ಸ್ವತಂತ್ರ ಅಭಿಯಂತರರ ನೇಮಿಸಿ ಅವರಿಂದ ಪರಿಶೀಲನೆ ನಡೆಸಲು ಸಹ ತಿಳಿಸಲಾಗಿತ್ತು.  ಸ್ವತಂತ್ರ ಇಂಜಿನೀಯರ್ ಸಹ ಈ ಬಗ್ಗೆ ವರದಿ ನೀಡಿದ್ದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...