ಕೂರ್ಮಗಡ ಜಾತ್ರೆಗೆ ತೆರಳಿದ್ದ ದೋಣಿ ಮುಳುಗಿ 8ಮಂದಿ ಸಾವು

Source: sonews | By Staff Correspondent | Published on 21st January 2019, 5:15 PM | Coastal News | State News | Incidents | Don't Miss |

ಕಾರವಾರ: ಕೂರ್ಮಗಡ ಜಾತ್ರೆಗೆ ತೆರಳಿದ್ದ ದೋಣಿ ಸಮುದ್ರದಲ್ಲಿ ಮುಳುಗಿ ಎಂಟು ಮಂದಿ ಮೃತಪಟ್ಟಿದ್ದು ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಕಾರವಾರ ವರ್ಷಕ್ಕೆ ಒಮ್ಮೆ ನಡೆಯುವ ಕುರ್ಮಗಡಜಾತ್ರೆ ಪ್ರಯುಕ್ತ ಕಾರವಾರದ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ನರಸಿಂಹ ದೇವರ ಜಾತ್ರೆಗೆ ಪ್ರಯಾಣ ಬೆಳೆಸಲು ದೋಣಿ ಸಹಾಯದಿಂದ ದರ್ಶನ ಪಡೆಯಬೇಕು ಆದರೆ ಇಂದು ಭಕ್ತರನ್ನು ತುಂಬಿಕೊಂಡು ದೋಣಿ ಸಾಗುತ್ತಿದ್ದಾಗ ದೋಣಿ ಮುಗುಚಿದೆ ಎಷ್ಟು ಭಕ್ತರು ನೀರುಪಾಲಾಗಿದ್ದಾರ ಎಂದು ಖಚಿತ ಮಾಹಿತಿ ತಿಳಿದು ಬರಬೇಕು

ದೋಣಿಯಲ್ಲಿ ಸುಮಾರು 22 ಜನರಿದ್ದರು ಎನ್ನಲಾಗಿದೆ. ಇವರೆಲ್ಲ ಕೂರ್ಮಗಡ ಜಾತ್ರೆಗೆ ಹೋಗಿ ವಾಪಸ್ ಆಗುತ್ತಿದ್ದಾಗ ಘಟನೆ ನಡೆದಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆದಿದೆ. ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಮೀನುಗಾರರು ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ನಕುಲ್ ಆಗಮಿಸಿದ್ದಾರೆ

ಶಾಸಕಿಯಿಂದ ಆರು ಭಕ್ತರನ್ನು ರಕ್ಷಣೆ:  ದೇವರ ದರ್ಶನ ಕ್ಕೆ ಕಾರವಾರ ಅಂಕೊಲಾ ಶಾಸಕಿ *ರೂಪಾಲಿ ನಾಯ್ಕವರು* ಪ್ರತ್ಯೇಕ ದೋಣಿಯಲ್ಲಿ ಸಾಗಿದರು ಈ ಅವಗಡ ಸಂಭವಿಸಿದ ಕ್ಷಣದಲ್ಲಿ ತಮ್ಮ ದೋಣಿಸಹಾಯದಿಂದ ಆರು ಭಕ್ತರನ್ನು ರಕ್ಷಣೆ ಮಾಡಿದ್ದಾರೆ.


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...