ಉ.ಕ.ಜಿಲ್ಲಾ ಅರಣ್ಯ ಅತಿಕ್ರಮಣದಾರರಿಂದ ಬೃಹತ್ ಪ್ರತಿಭಟನೆ; ಫೆ.೧೨ರಂದು ಬೆಂಗಳೂರು ಚಲೋ ಕಾರ್ಯಕ್ರಮ

Source: sonews | By Staff Correspondent | Published on 7th February 2019, 12:14 AM | Coastal News | State News |

ಕಾರವಾರ: ಬುಧವಾರ ದಂದು ಉತ್ತರಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರು ಕಾರವಾದಲ್ಲಿ  ಬೃಹತ್ ಪ್ರತಿಭಟನೆ ನಡೆಸುವುದರ ಮೂಲಕ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದು ಫೆ.೧೨ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸುವುದಾಗಿ ಹೋರಾಟಗಾರರು ಘೋಷಿಸಿದರು. 

ಪ್ರತಿಭಟನೆಯ ಸ್ವರೂಪವನ್ನು ನೋಡಲು ಫೋಟೊ ಗ್ಯಾಲರಿಗೆ ಭೇಟಿ ನೀಡಿ.

Atikaram Horata Samiti staged "Karwar Chalo" protest. Thosaunds of people attended from different parts of Uttara Kannada  http://sonews.in/wpKc 

 

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...