ರಂಭಾಪುರಿ ಪೀಠ(ಬಾಳೆಹೊನ್ನೂರು) ಆಗಸ್ಟ್-3 .
ಜೀವನ ಸಮೃದ್ಧಿಗೆ ತಾತ್ವಿಕ ಸತ್ಯದ ಜ್ಞಾನದ ಬೆಳಕು ಬೇಕು. ಬೆಳಕಿಲ್ಲದ ಬಾಳು ಉಜ್ವಲಗೊಳ್ಳದು. ನಡೆ ನುಡಿ ಮನಸ್ಸು ಒಂದಾಗಿ ಬಾಳಿದರೆ ಜೀವನ ಉತ್ಕರ್ಷತೆಗೊಳ್ಳಲು ಸಾಧ್ಯವಾಗುವುದೆಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.
ಅವರು ಶ್ರೀ ರಂಭಾಪುರಿ ಪೀಠದಲ್ಲಿ ಶ್ರಾವಣ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮನೆ ಸ್ವಚ್ಛವಾಗಿಡಲು ಪೊರಕೆ, ಕತ್ತಲೆ ಕಳೆಯಲು ಹಣತೆ, ಸುಗಂಧ ಹರಡಲು ಹೂವು ಬೇಕು. ಬದುಕು ಸಮೃದ್ಧ ಸುಂದರಗೊಳ್ಳಲು ಅಧ್ಯಾತ್ಮದ ಅರಿವು ಬಲು ಮುಖ್ಯ. ಸದ್ಗುಣ ಮತ್ತು ಅಧ್ಯಾತ್ಮ ಅರಿವಿನಿಂದ ಜೀವಾತ್ಮ ಶಾಂತಿಯಿಂದ ಬದುಕಲು ಸಾಧ್ಯವಾಗುತ್ತದೆ. ಮನಸ್ಸು ಪರಿಶುದ್ಧಗೊಂಡು ಪ್ರಶಾಂತವಾಗಿಡಲು ಶ್ರೀ ಗುರುವಿನ ಜ್ಞಾನದ ಹೊಂಗಿರಣ ಅವಶ್ಯಕ. ಅರಿವು ಆಚಾರಗಳ ಮೂಲಕ ಬದುಕಿನಲ್ಲಿ ನೆಮ್ಮದಿ ಶಾಂತಿ ಕಾಣಲು ಸಾಧ್ಯವಾಗುವುದೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸ್ಪಷ್ಟವಾಗಿ ಬೋಧಿಸಿದ್ದಾರೆ ಎಂದರು.
‘ರೇಣುಕ ವಿಜಯ’ ಪುರಾಣ ಪ್ರವಚನ ಮಾಡಿದ ಬೇರುಗಂಡಿ ಬೃಹನ್ಮಠದ ರೇಣುಕ ಮಹಂತ ಶಿವಾಚಾರ್ಯರು ಮಾತನಾಡಿ ಹಂಚಿ ಉಣ್ಣುವುದು ಭಾರತೀಯ ಸಂಸ್ಕøತಿ. ಒಂದುಗೂಡಿಸುವುದು ಧರ್ಮದ ಕೆಲಸವೆಂದರು. ಇದೇ ಸಂದರ್ಭದಲ್ಲಿ ‘ಅಮೃತ ಸಂದೇಶ ಬಿಂದುಗಳು’ ಕೃತಿಯನ್ನು ಶ್ರೀ ರಂಭಾಪುರಿ ಜಗದ್ಗುರುಗಳು ಬಿಡುಗಡೆ ಮಾಡಿದರು.
ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ಗುರು ದಾರುಕಾಚಾರ್ಯ ಶಾಸ್ತ್ರಿಗಳಿಂದ ಭಕ್ತಿ ಗೀತೆ, ಶಿಕ್ಷಕ ವೀರೇಶ ಕುಲಕಣ ್ ಇವರಿಂದ ನಿರೂಪಣೆ, ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಮನೋರಂಜನೆ ಕಾರ್ಯಕ್ರಮಗಳು ಜರುಗಿದವು.
ಬೆಳಗಿನ ಕಾಲದಲ್ಲಿ ಲೋಕಕಲ್ಯಾಣ-ಶಾಂತಿ ಬದುಕಿಗಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಭಕ್ತ ಸಮುದಾಯಕ್ಕೆ ಶುಭ ಹಾರೈಸಿದರು.
Read These Next
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ಪದವಿಧರ ಕ್ಷೇತ್ರ ಚುನಾವಣೆ: ಸಂಚಾರಿ ವಿಚಕ್ಷಣಾ ತಂಡಗಳ ರಚನೆ
ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 28 ರಂದು ನಡೆಯುವ ಹಿನ್ನೆಲೆಯಲ್ಲಿ ಸಮಾಜ ...
ಪ್ರಜಾಸತ್ತೆಯ ಬಂಧನ!
ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...
ಚಿಂದಿ ಆಯುವ ಹಕ್ಕು
ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು
ಜಿದ್ದಾ: ಐಎಫ್ಎಫ್ ಕುಟುಂಬ ಸಮ್ಮಿಲನ “ ಸಂಭ್ರಮ-2019” ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು.
’ದಲಿತ’ ಪದವನ್ನು ’ಪರಿಶಿಷ್ಟ ಜಾತಿ’ ಎಂಬ ಅರ್ಥಕ್ಕೆ ಸೀಮಿತಗೊಳಿಸಬಾರದು
ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಇನ್ನು ಮುಂದೆ ಮಾಧ್ಯಮಗಳು ದಲಿತ ಎಂಬ ಪದವನ್ನು ಬಳಸಬಾರದೆಂದು ಇತ್ತೀಚೆಗೆ ಸಲಹಾತ್ಮಕ ...
ನಿಜಕ್ಕೂ ಸಾದಿಯಾ ಯಾರು?
ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...