ಸಮ್ಮಿಶ್ರ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ಮಾಹಿತಿ

Source: sonews | By Staff Correspondent | Published on 8th June 2018, 10:42 PM | State News | Don't Miss |

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಹಣಕಾಸು/ಅಬಕಾರಿ/ಇಂಧನ/ಮೂಲ ಸೌಕರ್ಯ ಅಭಿವೃದ್ಧಿ, ಜವಳಿ ಗುಪ್ತವಾರ್ತೆ/ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಂಪುಟ ವ್ಯವಹಾರ/ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ/ಯೋಜನೆ ಮತ್ತು ಸಾಂಖ್ಯಿಕ, ಸಾರ್ವಜನಿಕ ಉದ್ದಿಮೆ ಸೇರಿದಂತೆ 11 ಖಾತೆಗಳನ್ನು ಸಿಎಂ ಕುಮಾರಸ್ವಾಮಿ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

ಡಾ.ಜಿ.ಪರಮೇಶ್ವರ್-ಗೃಹ/ಬೆಂಗಳೂರು ನಗರಾಭಿವೃದ್ಧಿ/ ಯುವ ಸಬಲೀಕರಣ ಮತ್ತು ಕ್ರೀಡೆ,

ಎಚ್.ಡಿ.ರೇವಣ್ಣ-ಲೋಕೋಪಯೋಗಿ, ಆರ್.ವಿ.ದೇಶಪಾಂಡೆ- ಕಂದಾಯ/ಕೌಶಲ್ಯಾಭಿವೃದ್ಧಿ, ಬಂಡೆಪ್ಪ ಕಾಶಂಪೂರ್-ಸಹಕಾರ, ಡಿ.ಕೆ. ಶಿವಕುಮಾರ್-ಜಲಸಂಪನ್ಮೂಲ/ವೈದ್ಯಕೀಯ ಶಿಕ್ಷಣ, ಜಿ.ಟಿ. ದೇವೇಗೌಡ-ಉನ್ನತ ಶಿಕ್ಷಣ, ಕೆ.ಜೆ.ಜಾರ್ಜ್-ಬೃಹತ್ ಕೈಗಾರಿಕೆ/ಐಟಿ-ಬಿಟಿ.

ಡಿ.ಸಿ.ತಮ್ಮಣ್ಣ-ಸಾರಿಗೆ, ಕೃಷ್ಣಬೈರೇಗೌಡ -ಗ್ರಾಮೀಣಾಭಿವೃದ್ಧಿ/ಕಾನೂನು ಮತ್ತು ಸಂಸದೀಯ ವ್ಯವಹಾರ, ಎಂ.ಸಿ.ಮನಗೂಳಿ-ತೋಟಗಾರಿಕೆ, ಎನ್.ಎಚ್. ಶಿವಶಂಕರ್ ರೆಡ್ಡಿ- ಕೃಷಿ, ಎಸ್.ಆರ್.ಶ್ರೀನಿವಾಸ್-ಸಣ್ಣ ಕೈಗಾರಿಕೆ, ರಮೇಶ್ ಜಾರಕಿಹೊಳಿ-ಪೌರಾಡಳಿತ ಮತ್ತು ಬಂದರು/ ಒಳನಾಡು ಸಾರಿಗೆ, ವೆಂಕಟರಾವ್ ನಾಡಗೌಡ-ಪಶುಸಂಗೋಪನೆ ಮತ್ತು ಮೀನುಗಾರಿಕೆ, ಪ್ರಿಯಾಂಕ್ ಖರ್ಗೆ- ಸಮಾಜ ಕಲ್ಯಾಣ, ಝಮೀರ್ ಅಹ್ಮದ್ ಖಾನ್-ಆಹಾರ ಮತ್ತ ನಾಗರಿಕ ಪೂರೈಕೆ/ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್, ಸಿ.ಎಸ್.ಪುಟ್ಟರಾಜು-ಸಣ್ಣ ನೀರಾವರಿ.

ಯು.ಟಿ.ಖಾದರ್ ನಗರಾಭಿವೃದ್ಧಿ/ವಸತಿ, ಸಾ.ರಾ.ಮಹೇಶ್-ಪ್ರವಾಸೋದ್ಯಮ ಮತ್ತು ರೇಶ್ಮೆ, ಎನ್.ಮಹೇಶ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಡಿ.ಸಿ. ತಮ್ಮಣ್ಣ- ಸಾರಿಗೆ, ಶಿವಾನಂದ ಪಾಟೀಲ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೆಂಕಟ ರಮಣಪ್ಪ-ಕಾರ್ಮಿಕ.

ರಾಜಶೇಖರ್ ಪಾಟೀಲ್-ಗಣಿ ಮತ್ತು ಭೂ ವಿಜ್ಞಾನ/ಮುಜರಾಯಿ, ಜಯಮಾಲ -ಮಹಿಳಾ ಮತ್ತು ಮಕ್ಕಳ ಕಲ್ಯಾಣ/ಕನ್ನಡಮತ್ತು ಸಂಸ್ಕೃತಿ ಇಲಾಖೆ, ಆರ್.ಶಂಕರ್-ಅರಣ್ಯ ಮತ್ತು ಪರಿಸರ, ಸಿ.ಪುಟ್ಟರಂಗಶೆಟ್ಟಿ-ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಜವಾಬ್ದಾರಿ ನೀಡಲಾಗಿದೆ.

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...