ಭಟ್ಕಳ:ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಸದಸ್ಯರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

Source: so english | By Arshad Koppa | Published on 25th February 2017, 11:23 PM | State News |

ಭಟ್ಕಳ. ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗು ಸದಸ್ಯರ ಒಂದು ನಿಯೊಗ ಉತ್ತರ ಕನ್ನಡ ಜಿಲ್ಲಾದಿಕಾರಿ ಎಸ್.ಎಸ್.ನಕುಲ ರನ್ನು ಭಟ್ಕಳ I B ಯಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು ಮನವಿಯಲ್ಲಿ ಸಿಬ್ಬಂದಿಯ ಕೊರತೆ ಹೊಸದಾಗಿ ಕಟ್ಟಡ ನಿರ್ಮಾಣ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಬಿಡುಗಡೆಯ ಕುರಿತು (ಯುಜಿಡಿ)ಹಾಗು ಹಾಲವರು ಅಭಿವೃದ್ಧಿಯ ವಿಷಯ ಪ್ರಸ್ತಾಪಿಸಲಾಗಿತು ಮನವಿಯನ್ನು ಸಲ್ಲಿಸುವ ಸಮಯದಲ್ಲಿ ಅಧ್ಯಕ್ಷರು ಅಬ್ದುಲ್‌ ರಹಿಮ್, ಸ್ಥಾಯಿ ಸಮಿತಿಯ ಅಧ್ಯಕ್ಷರು ಸೈಯದ್ ಆದಮ್ ,ಉಪದ್ಯಕ್ಶರು ಲಕ್ಷ್ಮೀ ನಾಯಕ ,ಸದಸ್ಯರಾದ ಮಂಗಲ ಗೊಂಡ ,ಬಿಲಾಲ್ ಕಮರಿ, ಇಮ್ತಿಯಜ಼್ ಕಶಿಮ್ಜಿ ,ಪುರಂದರ್ ಮೊಗೆರ್ ,ಕೆ ಕುಮಾರ್ ಸಿ ಎಮ್ ದೆವಿದಸ್ ,ಶೊಬಾ ನೈಕ್., ಗೀತ ಅಲುರ ಜೈನ್ ಶಮಿಮ್ ಬಾನು ಫಾ಼ತಿಮ  ಮುಂತಾದವರು ಹಾಜರಿದ್ದರು

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...