ಜು.೩೧ ಭಟ್ಕಳದ ‘ಮರಹಬಾ’ ದಲ್ಲಿ ಮಹೆಫಿಲ್-ಎ-ಯಾರಾನ್ ಉರ್ದು ಮುಷಾಯಿರಾ

Source: sonews | By Staff Correspondent | Published on 30th July 2017, 6:27 PM | Coastal News | State News | Gulf News | Don't Miss |

ಭಟ್ಕಳ: ಅಂತರಾಷ್ಟ್ರೀಯ ಮುಷಾಯಿರಾ ನಿರೂಪಕ ಭಟ್ಕಳ ಮೂಲದ ಅನಿವಾಸಿ ಭಾರತೀಯ ರಹಮತುಲ್ಲಾ ರಾಹಿ ಅವರ ನಿರೂಪಣೆಯಲ್ಲಿ ಜು.೩೧ ರಂದು ಇಲ್ಲಿನ ನವಾಯತ್ ಕಾಲೋನಿಯ ‘ಮರಹಬಾ’ ದಲ್ಲಿ ರಾತ್ರಿ ೯.೦೦ಗಂಟೆಗೆ ‘ಮಹೆಫಿಲ್-ಎ-ಯಾರಾನ್’ ಉರ್ದು ಮುಷಾಯಿರಾ ನಡೆಯಲಿದೆ. 
ಅಂತರಾಷ್ಟ್ರೀಯ ಖ್ಯಾತಿಯ ಕವಿಗಳಾದ ಇಮ್ರಾನ್ ಪ್ರತಾಪಗಡಿ, ಬಾಲಕವಿ ಸುಫಿಯಾನ್ ಪ್ರತಾಪಗಡಿ, ಹಾಸ್ಯ ಮತ್ತು ವ್ಯಂಗ್ಯ ಕವಿ ಹಾಗೂ ಬಾಲಿವುಡ್ ಹಾಸ್ಯ ನಟ ಎಹಸಾನ್ ಕುರೇಷಿ ಮುಷಾಯಿರದಲ್ಲಿ ಭಾಗವಹಿಸುತ್ತಿದ್ದಾರೆ. 
ಉದ್ಯಮಿ ಅತಿಖುರ್ರಹ್ಮಾನ್ ಮುನಿರಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, ತನ್ನ ಪುತ್ರನ ವಿವಾಹ ಸಮಾರಂಭವನ್ನು ಸಾಹಿತ್ಯ ಸೇವೆಗಾಗಿ ಬಳಸಿಕೊಂಡಿದ್ದು ಇದೊಂದು ದಾಖಲೆಯ ವಿಷಯವಾಗಲಿದೆ ಎಂದ ಅವರು, ಭಟ್ಕಳದ ಜನತೆಗೆ ಇದು ಚಿರಸ್ಮರಣೀಯವಾಗಲಿದೆ ಎಂದರು. ಮುಷಾಯಿರಾ ದಲ್ಲಿ ಅತಿಥಿ ಕವಿಗಳೊಂದಿಗೆ ಸ್ಥಳಿಯ ಕವಿಗಳಾದ ಸೈಯ್ಯದ್ ಸಮಿಯುಲ ಬರ್ಮಾವರ್ ಮತ್ತು ರಿಝ್ವಾನ್ ಸುಕ್ರಿ ತಮ್ಮ ಶಾಯಿರಿಗಳ ಮೂಲಕ ಜನರನ್ನು ರಂಜಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಭಟ್ಕಳದ ಸಾಹಿತ್ಯಪ್ರೇಮಿಗಳು ಸೋಮವಾರ ರಾತ್ರಿ ಮುಷಾಯಿರಾ ದಲ್ಲಿ ಭಾಗವಹಿಸುವುದರ ಮೂಲಕ ಮಹೆಫಿಲ್-ಎ-ಯಾರಾನ್ ಸಂಜೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ. 
ಮುಷಾಯಿರಾ ವನ್ನು ಸಾಹಿಲ್ ಆನ್ ಲೈನ್ ನಲ್ಲಿ ನೇರ ಪ್ರಸಾರವಾಗಲಿದ್ದು ಆಸಕ್ತರು  ಭೇಟಿ ನೀಡಿ ಇದರ ಚಂದದಾರರಾಗಬಹುದಾಗಿದೆ.  
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...