ಭಟ್ಕಳ: ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯಧನ ವಿತರಣೆ

Source: sonews | By Staff Correspondent | Published on 17th July 2017, 7:40 PM | Coastal News | Don't Miss |

ಭಟ್ಕಳ: ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಅನಾರೋಗ್ಯ ಪೀಡಿತರಿಗೆ ಸಿಗುವಂತಹ  ಪರಿಹಾರ ಧನದ ಚೆಕ್ಕನ್ನು ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಮಾಂಕಾಳ್ ವೈದ್ಯ ಆರ್ಹ ಫಲಾನುಭವಿಗಳಿಗೆ ವಿತರಿಸಿದರು. 
ಅಪಘಾತ, ಸರ್ಜರಿ ಸೇರಿದಂತೆ ಉಳಿದ ಅನಾರೋಗ್ಯ ಪೀಡಿತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಧನದ ಚೆಕ್ ಸೇರಿದಂತೆ ಕೆಲವು ಫಲಾನುಭವಿಗಳಿಗೆ ಭರವಸೆಯ ಪತ್ರವನ್ನು ಶಾಸಕ ಮಂಕಾಳ ವೈದ್ಯ ನೀಡಿದರು. ಭಟ್ಕಳ ತಾಲೂಕಿನಲ್ಲಿ ೭,೩೯,೦೪೯ರೂಗಳು ಹಾಗೂ ಹೊನ್ನಾರ ತಾಲೂಕಿನಲ್ಲಿ ರೂ.೩,೫೮,೩೧೭ ರೂ ಗಳು ಸ್ಭೆರಿದಂತೆ ೧೫ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ಉಳಿದಂತೆ ೧೦ ಫಲಾನುಭವಿಗಳಿಗೆ ಭರವಸೆಯ ಪತ್ರವನ್ನು ನೀಡಲಾಯಿತು. 
ಈ ಸಂಧರ್ಭದಲ್ಲಿ ತಹಸೀಲ್ದಾರ್ ವಿ.ಎನ್.ಬಾಡಕರ್, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವಿಷ್ಣು ದೇವಾಡಿಗ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ ನಾಯ್ಕ, ತಹಸೀಲ್ದಾರದ ಕಛೇರಿ ಸಿಬ್ಬಂದಿ ವಿಶ್ವನಾಥ ಕರಡೆ, ಗ್ರಾಮ ಸಹಾಯಕ ಉದಯ ನಾಯ್ಕ, ನಾರಾಯಣ ನಾಯ್ಕ ಮತ್ತಿರರು ಉಪಸ್ಥಿತರಿದ್ದರು. 


 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...