ಭಟ್ಕಳ ನ್ಯೂಶಮ್ಸ್ ಶಾಲೆಯ ಸ್ಟೂಡೆಂಟ್ಸ್ ಕೌನ್ಸಿಲ್ ಪದಾಧಿಕಾರಿಗಳು

Source: sonews | By Staff Correspondent | Published on 10th July 2018, 5:08 PM | Coastal News | Don't Miss |

ಭಟ್ಕಳ:ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂಶಮ್ಸ್ ಸ್ಕೂಲ್ ನ 2018-19ನೇ ಸಾಲಿನ ಶಾಲಾ ಸಂಸತ್ತು ಸ್ಟೂಡೆಂಟ್ಸ್ ಕೌನ್ಸಿಲ್ ಪದಗ್ರಹಣ ಸಮಾರಂಭ ಶಾಲಾ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. 

ವಿದ್ಯಾರ್ಥಿ ನಾಯಕನಾಗಿ ಮುಹಮ್ಮದ್ ರುಕ್ನುದ್ದೀನ್, ಉಪನಾಯಕನಾಗಿ ಸೈಫುಲ್ಲಾಹ್, ಕ್ರೀಡಾ ನಾಯಕನಾಗಿ ಅಬ್ದುಸ್ಸಲಾಮ್ ಎಸ್.ಜೆ, ಸಾಂಸ್ಕೃತಿಕ ನಾಯಕನಾಗಿ ಅಬುಲ್ ಖೈರ್ ಬಂಗಾಲಿ, ಶಿಸ್ತುಸಮಿತಿಯ ನಾಯಕನಾಗಿ ನಾದಿರ್ ಇಕ್ಕೇರಿ, ಸಂಪಾದಕೀಯ ಮಂಡಳಿಯ ನಾಯಕನಾಗಿ ಅಬೂಬಕರ್ ಸಿದ್ದಿಬಾಪ, ಗ್ರಂಥಾಲಯ ಸಮಿತಿಯ ನಾಯಕನಾಗಿ ಸುಹೇಮ್ ಕೆ.ಎಂ, ಆಸಿಮ್ ಖಿಯಾಲ್ ಪದಗ್ರಹಣ ಮಾಡಿದರು. ಅಲ್ಲದೆ ನಾಲ್ಕು ಹೌಸ್ ನಾಯಕರಾಗಿ ಫಾರ್ಖಲಿತ್ ರಿದಾ ಮಾನ್ವಿ, ಹಶ್ಶಾಮ್ ಮೊಟಿಯಾ, ಇಮ್ಮಾದ್ ಜೈಲಾನಿ, ಅಯೆನಾನ್ ಸಿದ್ದಿಬಾಪ ಪದಗ್ರಹಣವನ್ನು ಮಾಡಿದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...