ಭಟ್ಕಳ: ಪುರಸಭೆ ಕಚೇರಿ ಮೇಲೆ ಕಲ್ಲು ತೂರಾಟ, ಪೊಲೀಸರ ಮೇಲೆ ಹಲ್ಲೆ ಪ್ರಕರಣ; ೭ಜನರ ಬಂಧನ

Source: sonews | By Staff Correspondent | Published on 17th September 2017, 11:15 PM | Coastal News | Don't Miss |

ಭಟ್ಕಳ: ಗುರುವಾರದಂದು ಅಂಗಡಿ ಪುರಸಭೆ ಅಂಗಡಿ ತೆರವು ಕಾರ್ಯಚರಣೆ ಸಂಬಂಧಪಟ್ಟಂತೆ ರಾಮಚಂದ್ರ ನಾಯ್ಕ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ನಡೆದ ಸಾರ್ವಜನಿಕರ ಪ್ರತಿಭಟನೆ, ಪುರಸಭೆ ಕಚೇರಿ ಮೇಲೆ ಕಲ್ಲುತೂರಾಟ, ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವಾರ ೭ಮಂದಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಈಶ್ವರ ನಾಯ್ಕ, ಮಾಸ್ತಪ್ಪ ನಾಯ್ಕ, ಶೇಖರ್ ನಾಯ್ಕ, ಜನಾರ್ಧನ ನಾಯ್ಕ, ಶಂಕರ್ ನಾಯ್ಕ, ರಾಜೇಶ್ ನಾಯ್ಕ ಹಾಗೂ ದಯಾನಂದ ದೇವಾಡಿಗ ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾದೀಶರ ಮನೆಗೆ ಹಾಜರು ಪಡಿಸಿದ್ದು ೧೫ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...