ಭಟ್ಕಳ: ಖಾಸಗಿ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದು ಇದರಿಂದಾಗಿ ಹಳದಿ ಬೋರ್ಡ ಹೊಂದಿದೆ ವಾಹನ ಚಾಲಕ ಮಾಲಕರಿಗೆ ಪ್ರಯಾಣಿಕರು ಸಿಗದೆ ಪರದಾಡುವಂತಾಗಿದೆ ಈ ಕುರಿತು ಹಲವು ಬಾರಿ ರಸ್ತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗದೆ ಗುರುವಾರ ಭಟ್ಕಳಕ್ಕೆ ಬಂದಿದ್ದ ಆರ್.ಟಿ.ಒ ಅಧಿಕಾರಿಗೆ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು ಘೇರಾವು ಹಾಕಿದ ಘಟನೆ ಜರಗಿದೆ.
ಸರಕಾರದ ನಿಯಮಾವಳಿಗಳಂತೆ ಪ್ರಯಾಣಿಕರ ಸಾಗಣಿ ಸಲುವಾಗಿ ಸಾಲ ಮಾಡಿ ವಾಹನ ಖರೀಧಿಸಿ ಸಾರಿಗೆ ಇಲಾಖೆಗೆ ತೆರಿಗೆ ತುಂಬುತ್ತ ಬಂದಿದ್ದು ಭಟ್ಕಳದಲ್ಲಿ ಕೆಲ ಖಾಸಗಿ ಮಾಲಕತ್ವದ ವಾಹನಗಳು ಜನರನ್ನು ತುಂಬಿಕೊಂಡು ಹೋಗುತ್ತಿದ್ದು ಸರ್ಕಾರಕ್ಕೆ ನಿಯಮಬದ್ಧವಾಗಿ ಪ್ರಾಯಾಣಕರ ತುಂಬಿದ ನಾವುಗಳು ಬೀದಿಪಾಲಾಗುತ್ತಿದೆ ನಮಗೆ ಪ್ರವಾಸಿಗರು ಸಿಗದೇ ಕೇವಲ ಬಸ್ ನಿಲ್ದಾಣದಲ್ಲಿ ದಿನ ದೂಡುತ್ತಿದ್ದೇವೆ ಎಂದು ಈ ಹಿಂದೆ ಸಾರಿಗೆ ಇಲಾಖೆ ಅಧಿಕರಿಗಳಿಗೆ ಮನವಿ ಅರ್ಪಿಸಿದ್ದ ಲಾರಿ ಚಾಲಕ ಮಾಲಕ ಸಂಘದವರು ಪರವಾನಿಗೆ ಇಲ್ಲದೆ ಖಾಸಗಿ ವ್ಯಕ್ತಿಗಳನ್ನು ವಾಹನದಲ್ಲಿ ಸಾಗಿಸುತ್ತಿರುವ ಹಲವು ವಾಹನ ಚಾಲಕರನ್ನು ಹಾಗೂ ವಾಹನದ ಸಂಖ್ಯೆ ಸಮೇತ ಅಧಿಕರಿಗಳಿಗೆ ಒಪ್ಪಿಸಿದ್ದು ಇದುವರೆಗೆ ಯಾವುದೇ ಕ್ರಮ ಜರಗಿಸದ ಅಧಿಕಾರಿಗಳನ್ನು ಬಸ್ ಸ್ಟ್ಯಾಂಡ್ ಬಳಿ ಗುರುವಾರದಂದು ಘೇರಾವು ಹಾಕಿ ಕೂಡಲೇ ಕ್ರಮ ಜರಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆರ್.ಟಿ.ಒ ಹಿರಿಯಾ ಅಧಿಕಾರಿ ಎಲ್.ಪಿ.ನಾಯ್ಕ ಕೂಡಲೇ ಸೂಕ್ತ ಭರವಸೆ ನೀಡಿದ್ದರಿಂದ ಚಾಲಕ ಮಾಲಕ ಸಂಘದ ಸದಸ್ಯರು ಘೇರಾವನ್ನು ಹಿಂಪಡೆದುಕೊಂಡರು.
ಅಬ್ದುಲ್ ಮಜೀದ್ ಬ್ಯಾರಿ, ಆಸಿಫ್, ಅಬ್ದುಲ್ ರಝಾಕ್, ಅಬ್ದುಲ್ ಕರೀಮ್, ಶ್ರೀಧರ್, ಮಂಜು, ಜಗದೀಶ, ನಾಗರಾಜ್ ಸೇರಿದಂತೆ ಹಲವಾರು ಚಾಲಕ ಮಾಲಕ ಸಂಘದ ಸದಸ್ಯರು ಹಾಜರಿದ್ದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...