ಗೋಪಾಲಕೃಷ್ಣ ಸಹಕಾರಿ ಪತ್ತಿನ ಸಂಘಕ್ಕೆ "ಉತ್ತಮ ಸಹಕಾರಿ ಸಂಘ" ಪ್ರಶಸ್ತಿ

Source: sonews | By Staff Correspondent | Published on 18th November 2017, 5:17 PM | Coastal News | Don't Miss |

ಭಟ್ಕಳ: ಬಾಗಲಕೋಟೆಯ ನವನಗರದಲ್ಲಿರುವ ಕಲಾಭವನದಲ್ಲಿ  ನಡೆದ "64ನೇ ಅಖಿಲ ಭಾರತ ಸಹಕಾರಿ ಸಪ್ತಾಹ 2017" ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ನಗರದ ನಗರದ ಶ್ರೀ ಗೋಪಾಲಕೃಷ್ಣ ಸಹಕಾರಿ ಪತ್ತಿನ ಸಂಘಕ್ಕೆ "ಉತ್ತಮ ಸಹಕಾರಿ ಸಂಘ" ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ, ಬೆಂಗಳೂರು ಇವರ ವತಿಯಂದ ನೀಡಲಾದ ಪ್ರಶಸ್ತಿಯನ್ನು ಸಹಕಾರಿಯ ಪರವಾಗಿ ಸನ್ಮಾನ ಹಾಗೂ ಪ್ರಶಸ್ತಿ ಪತ್ರ ನೀಡಿಕೆಯನ್ನು ಕ.ರಾ.ಸ.ಮಹಾಮಂಡಳ ನಿ, ಬೆಂಗಳೂರು ಇದರ ಅಧ್ಯಕ್ಷ ಡಾ. ಶೇಖರಗೌಡ ವಿ. ಮಾಲಿಪಾಟೀಲ ಅವರು  ಸಂಘದ ಅಧ್ಯಕ್ಷ  ಶ್ರೀಧರ ಮಂಜು ಶೆಟ್ಟಿ ಹಾಗೂ ಉಪಾಧ್ಯಕ್ಷ  ನಾರಾಯಣ ಮಂಜುನಾಥ ಶೆಟ್ಟಿ ಇವರಿಗೆ ನೀಡಿದರು.
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...