ಭಟ್ಕಳ: ಸೆ.೧೬ ವಿದ್ಯುತ್ ಅದಾಲತ್ ಹಾಗೂ ಗ್ರಾಹಕ ಸಂವಾದ ಸಭೆ

Source: sonews | By Staff Correspondent | Published on 14th September 2017, 6:07 PM | Coastal News | Don't Miss |

ಭಟ್ಕಳ: ಹೆಸ್ಕಾಂ ಉಪ-ವಿಭಾಗೀಯ ಕಛೇರಿಯಲ್ಲಿ ಸೆ.೧೬ ರಂದು ಶನಿವಾರ ಬೆಳಿಗ್ಗೆ ೧೦.೩೦ ರಿಂದ ೧.೦೦ ಘಂಟೆಯವರೆಗೆ “ವಿದ್ಯುತ್ ಅದಾಲತ್” ಹಾಗೂ ಮಧ್ಯಾಹ್ನ ೩.೦೦ರಿಂದ ಸಂಜೆ ೫.೩೦ ಘಂಟೆಯವರೆಗೆ “ಗ್ರಾಹಕರ ಸಂವಾದ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯ-ನಿರ್ವಾಹಕ ಇಂಜನೀಯರ್ ಮಂಜುನಾಥ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಭಟ್ಕಳ ತಾಲ್ಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತಮ್ಮ ತಮ್ಮ ವಿದ್ಯುತ್ ಸಂಬಂಧಿತ ದೂರುಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳಲು ಅವರು ವಿನಂತಿಸಿಕೊಂಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...