ಭಟ್ಕಳ: ಸೆ.೧೬ ವಿದ್ಯುತ್ ಅದಾಲತ್ ಹಾಗೂ ಗ್ರಾಹಕ ಸಂವಾದ ಸಭೆ

Source: sonews | By Staff Correspondent | Published on 14th September 2017, 6:07 PM | Coastal News | Don't Miss |

ಭಟ್ಕಳ: ಹೆಸ್ಕಾಂ ಉಪ-ವಿಭಾಗೀಯ ಕಛೇರಿಯಲ್ಲಿ ಸೆ.೧೬ ರಂದು ಶನಿವಾರ ಬೆಳಿಗ್ಗೆ ೧೦.೩೦ ರಿಂದ ೧.೦೦ ಘಂಟೆಯವರೆಗೆ “ವಿದ್ಯುತ್ ಅದಾಲತ್” ಹಾಗೂ ಮಧ್ಯಾಹ್ನ ೩.೦೦ರಿಂದ ಸಂಜೆ ೫.೩೦ ಘಂಟೆಯವರೆಗೆ “ಗ್ರಾಹಕರ ಸಂವಾದ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯ-ನಿರ್ವಾಹಕ ಇಂಜನೀಯರ್ ಮಂಜುನಾಥ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಭಟ್ಕಳ ತಾಲ್ಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತಮ್ಮ ತಮ್ಮ ವಿದ್ಯುತ್ ಸಂಬಂಧಿತ ದೂರುಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳಲು ಅವರು ವಿನಂತಿಸಿಕೊಂಡಿದ್ದಾರೆ.

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...