ಹಿಂದು ಜಾಗರಣಾ ವೇದಿಕೆ ಹಾಗೂ ಭಜರಂಗದಳದಿಂದ ಬೈಕ್ ರ‍್ಯಾಲಿ  

Source: S O News service | By Staff Correspondent | Published on 20th February 2017, 7:36 PM | Coastal News | Don't Miss |

ಮುಂಡಗೋಡ : ೩೯೦ ನೇ ಶಿವಾಜಿ ಜಯಂತ್ಯುತ್ಸವದ ಅಂಗವಾಗಿ ಹಿಂದು ಜಾಗರಣಾ ವೇದಿಕೆ ಮತ್ತು ಭಜರಂಗದಳ ಮುಂಡಗೋಡ ಸಂಯುಕ್ತಾಶ್ರಯದಲ್ಲಿ ಪಟ್ಟಣದಲ್ಲಿ ಬೈಕ್ ರ‍್ಯಾಲಿ  ಹಮ್ಮಿಕೊಳ್ಳಲಾಗಿತ್ತು ಪಟ್ಟಣದ ಶ್ರೀ ಮಾರಿಕಾಂಬ ದೇವಸ್ಥಾನದಿಂದ ಹೊರಟ ಬೈಕ್ ರ‍್ಯಾಲಿ ಪಟ್ಟಣದ ಪ್ರಮುಖ ಬೀದಿ ಗಳಲ್ಲಿ ಸಂಚರಿಸಿತು.
 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...