ಭಟ್ಕಳ ಸಾಹಿಲ್‍ಆನ್ ಲೈನ್  ಪ್ರಧಾನ ಸಂಪಾದಕ ಇನಾಯತುಲ್ಲಾ ಗವಾಯಿಗೆ   ಅಜ್ಜೀಬಳ ಪ್ರಶಸ್ತಿ

Source: sonews | By Staff Correspondent | Published on 16th July 2018, 4:54 PM | Coastal News | Don't Miss |

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ  ಸಂಘ, ಶಿರಸಿ.  ತಾಲೂಕಾ ಕಾರ್ಯನಿರತ ಸಂಘ ಕುಮಟಾ ಹಾಗೂ ಗೋಕರ್ಣ ಪತ್ರಕರ್ತರ ಸಹಯೋಗದಲ್ಲಿ      ಗೋಕರ್ಣದ ಬ್ರಾಹ್ಮಣ ಪರಿಷತ್ತು ವೇದ ಸಭಾಭವನ ದಲ್ಲಿ   ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ ಜರುಗಿತು.

ಸಮಾರಂಭ ದಲ್ಲಿ ಭಟ್ಕಳದ ಖ್ಯಾತ ಪತ್ರಕರ್ತ ನಿಷ್ಠಾವಂತ ಬರಗಾರ, ತಮ್ಮ 15 ನೇ ವಯಸ್ಸಿನಿಂದಲೇ ಆನ್ ಲೈನ್ ಜಾಲತಾಣದಲ್ಲಿ ತೊಡಗಿಸಿಕೊಂಡಿರುವ ಭಟ್ಕಳದ  ಸಾಹಿಲ್ ಆನ್ ಲೈನ್  ಸುದ್ದಿ ಜಾಲಾತಾಣದ ಪ್ರಧಾನ ಸಂಪಾದಕರಾದ ಶ್ರೀ ಇನಾಯತುಲ್ಲಾ ಗವಾಹಿ ಅವರಿಗೆ ಜಿ.ಎಸ್.ಹೆಗಡೆ ಅಜ್ಜೀಬಳ ಪ್ರಶಸ್ತಿ ಯನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ 

ಕುಮಟಾ ಶಾಸಕ ದಿನಕರ ಶೆಟ್ಟಿ ಉತ್ತರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ ಬಕ್ಕಳ.ಹಿರಿಯ ಸಾಹಿತಿ ಜಯಂತ ಕಾಯ್ಕಿಣಿ.ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್,ರಾಜು.ರಾಜ್ಯ ಸಮಿತಿ ಸದಸ್ಯರಾದ ರಾಧಾಕೃಷ್ಣ ಭಟ್ಟ ಹಾಗೂ ಇತರರು ಉಪಸ್ಥಿತಿ ಇದ್ದರು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...