ಮುರುಡೇಶ್ವರ ಆರ್.ಎನ್.ಎಸ್. ರೆಸಿಡೆನ್ಸಿಯಲ್ಲಿ ವಿದೇಶಿ ವಿನಿಮಯ ಕುರಿತ ಕಾರ್ಯಗಾರ

Source: sonews | By Staff Correspondent | Published on 16th January 2018, 5:57 PM | Coastal News | Don't Miss |

ಭಟ್ಕಳ: ಬೆಂಗಳೂರಿನ  ರಿಝರ್ವ ಬ್ಯಾಂಕ  ವಿದೇಶಿ ವಿನಿಮಯ ವಿಭಾಗದವರು ಅಂತಿಮ ವರ್ಷದ ಡಿಪ್ಲೋಮಾ ಹಾಗೂ ಬಿ.ಕಾಂ. ವಿದ್ಯಾರ್ಥಿಗಳಿಗೆ “ವಿದೇಶಿ ವಿನಿಮಯ ನಿಮಗಾಗಿ” ಎಂಬ ಕಾರ್ಯಗಾರವನ್ನು ಜ. 18 ಗುರುವಾರ ಮುರುಡೇಶ್ವರದ ಆರ್.ಎನ್.ಎಸ್. ರೆಸಿಡೆನ್ಸಿ ಬ್ಯಾಂಕ್ವೆಟ್ ಹಾಲಿನಲ್ಲಿ ಬೆಳ್ಳಿಗ್ಗೆ 10.00 ರಿಂದ 04.00 ವರೆಗೆ ನಡೆಸಿ ಕೊಡಲಿದ್ದಾರೆ.
ರಿಝರ್ವ ಬ್ಯಾಂಕಿನ ವಿಭಾಗ ನಿರ್ದೇಶಕ ಯುಜಿನ ಇ ಕಾರ್ತಕ ರವರು ಅಧ್ಯಕ್ಷತೆ ವಹಿಸಿ ಕೊಳ್ಳುವರು. ಶೈಲಾ ಎ. ಜೆ. ವಲಯ ವ್ಯವಸ್ಥಾಪಕರು ಸಿಂಡಿಕೇಟ್ ಬ್ಯಾಂಕ್  ಕಾರವಾರ, ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.   ಆರ್.ಎನ್. ಎಸ್. ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಎಮ್.ವಿ. ಹೆಗಡೆ ಅತಿಥಿಗಳಾಗಿರುತ್ತಾರೆ.
ವಿದ್ಯಾರ್ಥಿಗಳಿಗೆ ವಿದೇಶಿ ವಿನಿಮಯ, ವಿದೇಶಿ ಬಂಡವಾಳ ಹೂಡಿಕೆ, ಅಯಾತ & ಹಾಗೂ ನಿರ್ಯಾತ , ವಿದೇಶಿ ವಿನಿಮಯದ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳೊಡನೆ ಸಂವಾದ ಕಾರ್ಯಾಗಾರವನ್ನು  ರಿಝರ್ವ ಬ್ಯಾಂಕಿನ ಅಧಿಕಾರಿಗಳು ನಡೆಸಿ ಕೊಡಲಿದ್ದಾರೆ.
 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...