ಭಟ್ಕಳ: ಆರ್. ಎನ್. ಎಸ್. ಮೋಟಾರ್ಸ್ ಮುರ್ಡೇಶ್ವರದಲ್ಲಿ ಸೆಲೆರಿಯೋ ಎಕ್ಸ್ ವಾಹನದ ಬಿಡುಗಡೆ ಸಮಾರಂಭ ನಡೆಯಿತು.
ನೂತನ ಸೆಲೆರಿಯೋ ಎಕ್ಸ್ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಆರ್. ಎನ್. ಎಸ್. ಗ್ರೂಪ್ನ ಪ್ರಮುಖರಾದ ನಾಗರಾಜ ಶೆಟ್ಟಿ ವಾಹನದ ವಿನ್ಯಾಸ ಹಾಗೂ ಕಂಪೆನಿ ಸೆಲೆರಿಯೋ ಎಕ್ಸ್ನಲ್ಲಿ ನೀಡಿದ ವಿವಿಧ ಸೌಲಭ್ಯಗಳು ಉತ್ತಮವಾಗಿವೆ ಎಂದರು.
ಆರ್. ಎನ್. ಎಸ್. ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಎಂ. ವಿ. ಹೆಗಡೆ, ಶಿವಾನಿ ಪೆಟ್ರೋಲ್ ಬಂಕ್ನ ರಾಘವೇಂದ್ರ ನಾಯ್ಕ, ಲಯನ್ಸ್ ಅಧ್ಯಕ್ಷ ಗಜಾನನ ನಾಯ್ಕ, ಶ್ರೀರಾಮ ಸೇನೆಯ ಜಯಂತ ನಾಯ್ಕ, ಹೊಟೆಲ್ ಉಧ್ಯಮಿ ಮಂಜುನಾಥ ನಾಯ್ಕ ಸೇರಿದಂತೆ ಊರಿನ ಗಣ್ಯರು ಉಪಸ್ಥಿತರಿದ್ದರು. ಆರ್. ಎನ್. ಎಸ್. ಮೋಟಾರ್ಸ್ನ ಮೆನೇಜರ್ ಕಾಮತ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.
Read These Next
ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು; ಮನೆಮಗನನ್ನು ಕೋಝಿಕ್ಕೋಡ್ನ ಹಾಸ್ಟೆಲ್ ಗೆ ದಾಖಲಿಸಿ ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ; ವಸ್ತುಗಳ ವಶ
ಅಬಕಾರಿ ಇಲಾಖೆ ವತಿಯಿಂದ 44.31 ಲೀ ಮದ್ಯ (ಮೌಲ್ಯ ರೂ.20,717) ವಶಪಡಿಸಿಕೊಂಡಿದ್ದು , ಇದುವರೆಗೆ ಅಬಕಾರಿ ಇಲಾಖೆ ವತಿಯಿಂದ ಒಟ್ಟು 1016 ಮತ್ತು ...
ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ...
ಕಾರವಾರ: ಮೇ 7 ರ ವರೆಗೆ ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿ
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ 7 ರ ವರೆಗೆ ತಾಪಮಾನವು 33 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ...
ಕಾರವಾರ: ಚುನಾವಣಾ ಸಹಾಯವಾಣಿ ಕರೆ ಮತ್ತು ಸೀ ವಿಜಿಲ್ ದೂರು
ಸಾರ್ವಜನಿಕರ ಸಂದೇಹಗಳು ಮತ್ತು ದೂರುಗಳ ನಿವಾರಣೆಗೆ ಆರಂಭಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಏಪ್ರಿಲ್ 29 ರಂದು 14 ರಂದು ಕರೆಗಳನ್ನು ...
ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಂಚೆ ಮತದಾನಕ್ಕೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ