ಭಟ್ಕಳ: ರೋಹಿಂಗ್ಯ ಮುಸ್ಲಿಮರ ರಕ್ಷಣೆಗೆ ಆಗ್ರಹಿಸಿ ಎಸ್.ಡಿ.ಪಿ‌ಐ ಪ್ರತಿಭಟನೆ

Source: sonews | By Staff Correspondent | Published on 13th September 2017, 7:46 PM | Coastal News | State News | Don't Miss |

ಭಟ್ಕಳ: ಮ್ಯಾನ್ಮಾರ್ ನಲ್ಲಿ ರೋಹಿಂಗ್ಯ ಮುಸ್ಲಿಮರ ರಕ್ಷಣೆ ಮಾಡಬೇಕು, ಅಲ್ಲಿ ನ್ಯಾಯಾ ಮತ್ತು ಶಾಂತಿಯನ್ನು ಸ್ಥಾಪಿಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ಮನವಿಪತ್ರವನ್ನು ಅರ್ಪಿಸಿದರು. 
ಮ್ಯಾನ್ಮಾರ್ ನಲ್ಲಿ ಬುದ್ಧಿಸ್ಟರ ಸರ್ಕಾರ ಮುಸ್ಲಿಮರ ಮೇಲೆ ಅತ್ಯಾಚಾರ ಮಾಡುತ್ತಿದೆ. ಅವರನ್ನು ದೇಶದಿಂದ ಹೊರಹಾಕುವ ಮೂಲಕ ಇದು ಅಂತರಾಷ್ಟ್ರೀಯ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಮನವಿಪತ್ರದಲ್ಲಿ ಆರೋಪಿಸಲಾಗಿದೆ. 
ರೋಹಿಂಗ್ಯನ್ನರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು, ಅವರನ್ನು ಮಾನವರಂತೆ ಕಾಣಬೇಕು, ಯು.ಎನ್.ಒ ಮಧ್ಯಸ್ಥಿಕೆ ವಹಿಸುವುದರ ಮೂಲಕ ಅಲ್ಲಿ ಶಾಂತಿಸ್ಥಾಪಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ತುರ್ಕಿ ಅಧ್ಯಕ್ಷ ತಯ್ಯಬ್ ಉರ್ದೋಗಾನ್ ರ ಕ್ರಮವನ್ನು ಸ್ವಾಗತಿಸಿದ ಎಸ್.ಡಿ.ಪಿ.ಐ ಭಾರತ ಸರ್ಕಾರವು ಸಹ ರೋಹಿಂಗ್ಯ ಮುಸ್ಲಿಮರ ಸಮಸ್ಯೆಗಳನ್ನು ಬಗೆಹರಿಸಲು ಮಧ್ಯಸ್ಥಿಕೆಯನ್ನು ವಹಿಸಬೇಕೆಂದು ಮನವಿಯಲ್ಲಿ ತಿಳಿಸಿದೆ. 
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಮುಖಂಡರಾದ ಝಹಿರ್ ಆಹಮದ್ ಶೇಖ್, ಯೂಸೂಫ್ ಮುಲ್ಲಾ, ಸರ್ಫರಾಝ್ ಖಾನ್, ಅಝೀಮ್ ಮುಂತಾದವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...