ಭಟ್ಕಳ: ರಸ್ತೆ ಅಪಘಾತ: ಬೈಕ್​ ಸವಾರ ಸ್ಥಳದಲ್ಲೇ ಸಾವು

Source: S O News service | By I.G. Bhatkali | Published on 1st September 2018, 8:28 PM | Coastal News | Don't Miss |

ಭಟ್ಕಳ: ಸ್ವಿಫ್ಟ್ ಕಾರು ಡಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ  ಸಾವನ್ನಪ್ಪಿ ಹಿಂಬದಿ ಸವಾರ ಗಂಭೀರವಾಗಿ  ಗಾಯಗೊಂಡ ಘಟನೆ  ಭಟ್ಕಳ ತಾಲೂಕಿನ ಮುರುಡೇಶ್ವರ ಆರ್.ಎನ್.ಎಸ್.ಆಸ್ಪತ್ರೆ ಬಳಿ
ಸಂಭವಿಸಿದೆ.

ಬೈಕ್ ಚಲಾಯಿಸು ತ್ತಿದ್ದ ದೇವಾ ಮರಾಠಿ (೨೯) ಮೃತಪಟ್ಟ ದುದೈ೯ವಿಯಾಗಿದ್ದಾನೆ. ಹಿಂಬದಿ ಸವಾರ ಚಂದ್ರಾ ರಾಮಾ ಮರಾಠಿ (೨೮) ಗಂಭೀರ ವಾಗಿ ಗಾಯಗೊಂಡ ವ್ಯಕ್ತಿ ಯಾಗಿದ್ದು, ಈತನನ್ನು ಆರ್. ಎನ್.ಎಸ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಧಾರವಾಡ  ಜಿ.ಪಂ.ದಲ್ಲಿ ಅಧಿಕಾರಿಯಾಗಿರುವ ರಾಜಶೇಖರ ಕುಟುಂಬ ಮಣಿಪಾಲದಿಂದ ಧಾರವಾಡಕ್ಕೆ ಪ್ರಯಾಣಿಸುತ್ತಿದ್ದರು.

ಕಾರಿನಲ್ಲಿ ದ್ದವರು ಅಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...