ಮಂಗಳೂರು : ಇಂದಿನಿಂದ ಶಿರಾಡಿಘಾಟಲ್ಲಿ ಬಸ್ ಸಂಚಾರ ಆರಂಭಗೊಂಡಿದೆ ಭಾರೀ ಮಳೆ,ಭೂಕುಸಿತದಿಂದ ಸಂಪರ್ಕ ಕಡಿತಗೊಂಡಿದ್ದ ಶಿರಾಡಿ ರಸ್ತೆ ಇದೀಗ ಸಂಚಾರಕ್ಕೆ ತೆರೆದುಕೊಂಡಿದೆ
ಮಂಗಳೂರು-ಬೆಂಗಳೂರನ್ನ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ನಲ್ಲಿ ಕಾಮಗಾರಿ ಬಹುತೇಕ ಪೂರ್ಣ ಹಿನ್ನೆಲೆಯಲ್ಲಿ ಬಸ್ಸುಗಳು ಸೇರಿದಂತೆ ಎಲ್ಲಾ ರೀತಿಯ ಪ್ರಯಾಣಿಕರ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿದುಬಂದಿದೆ
ಆದರೆ ಲಾರಿ, ಗೂಡ್ಸ್ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರುವುದಿಲ್ಲ ಒಂದು ವಾರದ ಪರಿಶೀಲನೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದ