ನಿಯಂತ್ರಣ ಕಳೆದುಕೊಂಡ ಚಾಲಕ; ಬ್ರೀಜ್ ಕೆಳಗೆ ಇಳಿದ ಟ್ಯಾಂಕರ್ 

Source: sonews | By Staff Correspondent | Published on 24th August 2018, 11:11 PM | Coastal News | Don't Miss |

ಮುಂಡಗೋಡ : ಚಾಲಕನ ನಿಯಂತ್ರಣ ತಪ್ಪಿ ಪೇಟ್ರೋಲ್ ಟ್ಯಾಂಕರ ಬ್ರೀಜ್  ಕೆಳಗಡೆ ಇಳಿದ ಘಟನೆ ತಾಲೂಕಿನ ಹುಬ್ಬಳ್ಳಿ-ಶಿರಸಿ ರಸ್ತೆಯ ಕಾತೂರ ಗ್ರಾಮದ ಸಿದ್ದನಕೊಪ್ಪದ ಕ್ರಾಸ್ ಹತ್ತಿರದ ಬ್ರೀಜ್ ಹತ್ತಿರ ಗುರುವಾರ ರಾತ್ರಿ ಸಂಭವಿಸಿದೆ.

ಅಪಘಾತವಾದ ದೃಶ್ಯ ನೋಡಿದರೆ ಚಾಲಕನ ಸ್ಥಿತಿ ಗಂಭೀರವಾಗಬೇಕಾಗಿತ್ತು ಆದರೆ ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಾಲಕನನ್ನು ಗೋಪಾಲ ಎಂದು ಹೇಳಲಾಗಿದೆ.

ಮಳಗಿಯ ಪೇಟ್ರೋಲ್ ಬಂಕ್ ಒಂದಕ್ಕೆ ತೈಲ್‍ವನ್ನು ಪೂರೈಕೆ ಮಾಡಿ ಮಳಗಿಯಿಂದ ಮುಂಡಗೋಡ ದಿಕ್ಕಿಗೆ ಬರುತ್ತಿದ್ದ ಖಾಲಿ ಟ್ಯಾಂಕರ ಕಾತೂರ ಗ್ರಾಮದ ಬ್ರೀಜ್ ಹತ್ತಿರ  ಟ್ಯಾಂಕರ್ ಚಾಲಕನ ನಿಯಂತ್ರ ತಪ್ಪಿದೆ ಎಂದು ಹೇಳಲಾಗುತ್ತಿದೆ. ನಿಯಂತ್ರಣ ಕಳೆದುಕೊಂಡ ವಾಹನವು ಬ್ರೀಜ್ ನ ಕೆಳಗಡೆ ಇಳಿದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಾಲಕನ ನಿಯಂತ್ರಣ ತಪ್ಪಲು  ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿರುವದರಿಂದ ಎಂದು ಹೇಳಲಾಗಿದೆ. ರಸ್ತೆಯಲ್ಲಿ ಹೊಂಡಬಿದ್ದ ಕುರಿತು ಹಲವಾರು ಬಾರಿ ಪತ್ರಿಕೆಗಳಲ್ಲಿ ಪ್ರಕಟಣೆಯಾದರೂ ಇಲಾಖೆಯು ತನಗೆ ಸಂಬಂದವಿಲ್ಲದಂತೆ ವರ್ತಿಸುತ್ತಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...