ಭಟ್ಕಳ: ರಮಝಾನ್ ಆರಂಭ; ಶ್ರದ್ಧಾಭಕ್ತಿಯಿಂದ ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

Source: sonews | By Staff Correspondent | Published on 17th May 2018, 10:25 PM | Coastal News | Don't Miss |

ಭಟ್ಕಳ: ರಮಝಾನ್ ಮಾಸದ ಚಂದ್ರದರ್ಶನಗೊಂಡ ಹಿನ್ನೆಲೆಯಲ್ಲಿ ಭಟ್ಕಳ ಸೇರಿದಂತೆ ಉತ್ತರಕನ್ನಡ ಜಿಲ್ಲಾದ್ಯಂತ ಗುರುವಾರದಿಂದ ಉಪವಾಸವೃತ ಆರಂಭಗೊಂಡಿತು. 

ರಮಝಾನ್ ಮಾಸದ ವಿಶೇಷ ಪ್ರಾರ್ಥನೆಯಾಗಿರುವ ತರಾವಿಹ್ ನಮಾಝನ್ನು ಇಲ್ಲಿನ ನೂರಕ್ಕೂ ಅಧಿಕ ಮಸೀದಿಗಳಲ್ಲಿ ಮುಸ್ಲಿಮರು ಶ್ರದ್ಧಾಭಕ್ತಿಯಿಂದ ನೆರವೇರಿಸಿದರು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...