ಭಟ್ಕಳ: ನೇತ್ರಾಣಿ ಬಳಿ ಮೀನುಗಾರಿಕಾ ಬೋಟ್ ಮುಳುಗಡೆ; ೨೫ ಮೀನುಗಾರರ ರಕ್ಷಣೆ ತಪ್ಪಿದ ಮಹಾ ದುರಂತ

Source: S O News service | By Staff Correspondent | Published on 25th August 2016, 6:05 PM | Coastal News | State News | Don't Miss |

ಭಟ್ಕಳ: ಸುಮಾರು ೨೫ ಮಂದಿ ಮೀನುಗಾರಿಕೆಗೆ ತೆರಳಿದ್ದ ಪರ್ಶಿನ್ ಬೋಟೊಂದು ಸಮುದ್ರದಲ್ಲಿ ದುರಂತಕ್ಕೀಡಾಗಿದ್ದು ಮೀನುಗಾರರನ್ನು ಸ್ಥಳೀಯರು ಹಾಗೂ ಕೋಸ್ಟರ್ ಗಾರ್ಡ ನ ಸಿಬ್ಬಂಧಿಗಳು ಸಕಾಲದಲ್ಲಿ ತಲುಪಿ ರಕ್ಷಣೆ ಮಾಡಿದ ಘಟನೆ ಬುಧವಾರ ಭಟ್ಕಳ ಬಳಿಯ ನೇತ್ರಾಣಿ ದ್ವೀಪದ ಬಳಿ ಜರಗಿದೆ. 

ಮುರುಡೇಶ್ವರದ ನಾಗೇಶ್ ಎಸ್. ನಾಯ್ಕ್ ಎಂಬುವವರ ‘ಅಮ್ಮಾ’ ಎಂಬ ಹೆಸರಿನ ಬೋಟ್ ದುರಂತಕ್ಕೀಡಾಗಿದ್ದು ಸುಮಾರು ೬೦ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು ಯಾವುದೇ ಜೀವನ ಸಂಭವಿಸದೆ ಮಹಾದುರಂತವೊಂದು ತಪ್ಪಿದಂತಾಗಿದೆ. 

ಇತ್ತಿಚೆಗೆ ಭಟ್ಕಳದ ದೊಣಿಯೊಂದು ಉರುಳಿಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಎಂಟು ಮಂದಿ ಬದುಕುಳಿದು ದಡಸೇರಿದ್ದನ್ನು ಇಲ್ಲಿ ಸ್ಮರಿಸಿಬಹುದಾಗಿದೆ. (ಫೋಟೊ: ವಾಟಸಪ್ ನಲ್ಲಿ ಕಳುಹಿಸಿದೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...