ಬಿ.ಕಾಂ. 5 ನೆ ಸೆಮೆಸ್ಟರ್ ಪರೀಕ್ಷೆ ಗುರು ಸುಧೀಂದ್ರ ಕಾಲೇಜು ಶೇ 95.89 ಫಲಿತಾಂಶ

Source: sonews | By Staff Correspondent | Published on 11th January 2019, 4:23 PM | Coastal News | Don't Miss |

ಭಟ್ಕಳ :ಕಳೆದ ನವೆಂಬರ್ ತಿಂಗಳಲ್ಲಿ ಜರುಗಿದ ಬಿ.ಕಾಂ. 5 ನೆ ಸೆಮೆಸ್ಟರ್ ಪರೀಕ್ಷೆಯಲ್ಲಿ ನಗರದ ಶ್ರೀ ಗುರು ಸುಧಿಂದ್ರ ಪದವಿ ಕಾಲೇಜು ಶೇಕಡ 95.89 ರಷ್ಟು ಫಲಿತಾಂಶವನ್ನು ಗಳಿಸಿರುತ್ತದೆ. 

ಅಕ್ಷತಾ ಪ್ರಭು ಶೇ. 96.14 ಅಂಕದೊಂದಿಗೆ ಪ್ರಥಮ ಸ್ಥಾನವನ್ನು, ರಾಧಿಕಾ ಹೆಬ್ಬಾರ ಶೇ. 90.86 ಅಂಕದೊಂದಿಗೆ ದ್ವಿತೀಯ ಸ್ಥಾನವನ್ನು ಹಾಗೂ ಅಕ್ಷತಾ ಶೆಟ್ಟಿ ಶೇ. 89.43 ಆಂಕದೊಂದಿಗೆ ತ್ರತೀಯ ಸ್ಥಾನವನ್ನು ಪಡೆದಿರುತ್ತಾರೆ. ಇದರೊಂದಿಗೆ ಇನ್‍ಕಮ್ ಟ್ಯಾಕ್ಸ್ ವಿಷಯದಲ್ಲಿ ಎರಡು ವಿದ್ಯಾರ್ಥಿಗಳು, ಕಾಸ್ಟ್ ಅಕೌಂಟಿಂಗ್ ವಿಷಯದಲ್ಲಿ ಆರು ವಿದ್ಯಾರ್ಥಿಗಳು, ಅಕೌಂಟಿಂಗ್ ಥಿಯರಿ ವಿಷಯದಲ್ಲಿ ಎರಡು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಗಳಿಸಿರುತ್ತಾರೆ, ಮತ್ತು ಅಕೌಂಟಿಂಗ್ ಥಿಯರಿ, ಭಾರತೀಯ ಅರ್ಥಶಾಸ್ತ್ರ ವಿಷಯದಲ್ಲಿ ಶೇಕಡಾ ನೂರರ ಫಲಿತಾಂಶ ಬಂದಿರುತ್ತದೆ. 

ವಿದ್ಯಾರ್ಥಿಗಳ ಈ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ|| ಸುರೇಶ ವಿ. ನಾಯಕ್, ಆಡಳಿತಾಧಿಕಾರಿ ನಾಗೇಶ ಎಮ್. ಭಟ್, ಪ್ರಾಂಶುಪಾಲ ಶ್ರೀನಾಥ ಪೈ, ಶೈಕ್ಷಣಿಕ ಸಂಯೋಜಕ ಫಣಿಯಪ್ಪಯ್ಯ ಹೆಬ್ಬಾರ, ಭೋಧಕ ಭೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿರುತ್ತಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...