ಚಿಗಳ್ಳಿ ಗ್ರಾಮದಲ್ಲಿ ಮನೆ ಕಳ್ಳತನ

Source: sonews | By Staff Correspondent | Published on 9th October 2018, 10:53 PM | Coastal News | Don't Miss |

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಕಳ್ಳರು  ಮನೆಯೊಂದರ ಹಿತ್ತಲ ಬಾಗಿಲಿನಿಂದ ಪ್ರವೇಶಿಸಿ ಬೆಲಬಾಳುವ ಬಂಗಾರ ಸರವನ್ನು ಕದ್ದುಕೊಂಡು ಹೋಗಿದ್ದಾರೆ.

ರಾಧಾಕೃಷ್ಣ ಶಿವರಾಮ ರಾಯ್ಕರ ಎಂಬುವರ ಮನೆ ಕಳುವಾಗಿದ್ದು ಆಗಸ್ಟ್.19ರಿಂದ ಅಕ್ಟೋಬರ 9 ರ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಹಿತ್ತಲ ಬಾಗಿಲಿನಿಂದ ಪ್ರವೇಶಿಸಿ ಅಲ್ಮೇರಾದಲ್ಲಿದ್ದ 20 ಗ್ರಾಂನ ಸುಮಾರು 23,000 ರೂ. ಬೆಲೆ ಬಾಳುವ ಬಂಗಾರದ ಅವಲಕ್ಕಿ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ರಾಧಾಕೃಷ್ಣ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.   
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...