ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಸಾವಿಗೀಡಾದ ಲೈನ್ ಮ್ಯಾನ್

Source: so english | By Arshad Koppa | Published on 12th August 2017, 8:40 AM | State News | Guest Editorial |

ಹುಬ್ಬಳ್ಳಿ:ನಗರದ ಕಾರವಾರ ರಸ್ತೆಯಲ್ಲಿನ ಭಾಷಲ್ ಮಿಶನ್ ಶಾಲೆಯ ಹತ್ತಿರ ಘಟನೆ ನಡೆದಿದೆ. 

ಗುತ್ತಿಗೆ ಆಧಾರದ ಮೇಲೆ  ಲೈನ್ ಮ್ಯಾನ್ ಕೆಲಸ ಮಾಡುತಿದ್ದ ಎಂದು ತಿಳಿದುಬಂದಿದೆ. 

ಕಂಬದಲ್ಲಿಯೇ ಕೆಲಸ ಮಾಡುತಿದ್ದಾಗ ವಿದ್ಯುತ್ ಸರಬರಾಜಾಗಿ ಸಾವು ಸಂಭವಿಸಿದ್ದು ಮೃತದೇಹ ವಿದ್ಯುತ್ ತಂತಿಗೆ ಜೋತು ಬಿದ್ದಿದೆ. 

ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಮೂಲದ ಶಂಕರಗೌಡ ಮೃತ ವ್ಯಕ್ತಿ..

ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...