ಬೆಳಗಾವಿಯಲ್ಲಿ  ಅಗಸ್ಟ್ 22 ರಂದು ಬೃಹತ್ ವಿಶ್ವ ಲಿಂಗಾಯತ ಸಮೂದಾಯ ಸಮಾವೇಶ

Source: varthabhavan | By Arshad Koppa | Published on 21st August 2017, 8:30 AM | State News | Guest Editorial |

ಬೆಳಗಾವಿಯಲ್ಲಿ  ಅಗಸ್ಟ್ 22 ರಂದು ಬೃಹತ್ ವಿಶ್ವ ಲಿಂಗಾಯತ ಸಮೂದಾಯ ಸಮಾವೇಶ ಆಯೋಜನೆ ಮಾಡಲಾಗಿದ್ದು , ಸಮಾವೇಶದಲ್ಲಿ ರಾಜ್ಯದ ಪ್ರಮುಖ ಮರಾಧೀಶರು, ಸೇರಿದಂತೆ ಹಲವು ರಾಜಕೀಯ ಮುಖಂಡರು ಭಾಗಿಯಾಗಲಿದ್ದಾರೆ ಎಂದು , ಲಿಂಗಾಯತ ಸಮುದಾಯ ಮುಖಂಡ ಎಸ್ ವಿ ಪಟ್ಟಣಶೆಟ್ಟಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು , ಸಂವಿಧಾನಾತ್ಮಕ ಮಾನ್ಯತೆಗಾಗಿ ಸಮಾವೇಶ ಆಯೋಜನೆ ಮಾಡಲಾಗಿದೆ. ಯಾರೇ ಧರ್ಮ ಘೋಷಣೆ ಮಾಡುವಲ್ಲಿ ಅಡ್ಡ ಬಂದರು ಈ ಹೋರಾಟ ನಿಲ್ಲುವುದಿಲ್ಲ ಅಲ್ಲದೆ ಇದು ಸಂವಿಧಾನಾತ್ಮಕ ಮಾನ್ಯತೆಗಾಗಿ ಹೋರಾಟ ಮಾಡುವ ಸರಿಯಾದ ಸಮಯ ಹೀಗಾಗಿ ಎಲ್ಲರು ಈ ಸಮಾವೇಶದಲ್ಲಿ ಭಾಗಿ ಆಗುವಂತೆ ಮನವಿ ಮಾಡಿದ್ದಾರೆ. ಇನ್ನು ಇದೇ ವೇಳೆಯಲ್ಲಿ ಮಾತನಾಡಿದ ಎಸ್ ವಿ ಪಟ್ಟಣಶೆಟ್ಟಿ ಅವರು , ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಮತ್ತು ಪೇಜಾವರ ಶ್ರೀಗಳು ಬೇರೆ  ಧರ್ಮ ವಿಚಾರದಲ್ಲಿ ಮೂಗು ತೂರಿಸಿವದು ಸರಯಲ್ಲಿ ಎಂದಿದ್ದಾರೆ ..

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...