ಹುಬ್ಬಳ್ಳಿಯಲ್ಲಿ ಸದಾ ಸ್ಮರಣೀಯರು ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಹೂಬಳ್ಳಿ ಕವಿ ಬಳಗದಿಂದ ಜೆ.ಸಿ.ನಗರದ ಪಾಲಿಕೆ ನೌಕರರ ಸಭಾ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾಕ್ಟರ್ ಗೋವಿಂದ ಮಣ್ಣೂರ ಅವರು ಜೀವಮಾನ ಸಾಧನೆ ಮಾಡಿದ ಗಣ್ಯರ ಕುರಿತು ಬರೆದ ಬರಹಗಳ ಸಂಕಲನ ಸದಾ ಸ್ಮರಣಿಯರು ಪುಸ್ತಕವನ್ನು ಆರೋಗ್ಯ ಸಚಿವ ರಮೇಶಕುಮಾರ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶಕುಮಾರ , ಓಟಬ್ಯಾಂಕ್ ರಾಜಕಾರಣಿಗಳ ಕೈಯಲ್ಲಿ ಸಿಲುಕಿ ದೇಶ ಒದ್ದಾಡುತ್ತಿದೆ ಎಂದರು. ಸ್ವಾರ್ಥಕ್ಕಾಗಿ ಬ್ರಾಹ್ಮಣ್ಯವನ್ನು ಜಾತಿ ಮಾಡಲಾಗಿದೆ. ವಿಧವೆಯರನ್ನು ಅಶುಭ ಎನ್ನುವ ಸಂಪ್ರದಾಯ ಕೊನೆಯಾಗಬೇಕು ಎಂದರು. ಕಮ್ಯುನಿಸ್ಟ್ ಪಾರ್ಟಿಯಲ್ಲಿ ಬ್ರಾಹ್ಮಣರಿದ್ದಾರೆ. ಅವರನ್ನು ವಿರೋಧಿಸುವ ಆರ್ ಎಸ್ ಎಸ್ ನಲ್ಲಿಯೂ ಬ್ರಾಹ್ಮಣರು ಇದ್ದಾರೆ. ತುಂಬು ಗರ್ಭಿಣಿ ಯನ್ನು ಕಾಡಿಗೆ ಕಳುಹಿಸಿದ ರಾಮನ ಬಗ್ಗೆ ಸಿಟ್ಟಿದೆ. ಪ್ರಜೆಗಳನ್ನು ಸಮರ್ಪಕವಾಗಿ ಪರಿಪಾಲಿಸುತ್ತಿದ್ದ ರಾವಣ ನನಗೆ ಇಷ್ಟ ಎಂದು ರಮೇಶಕುಮಾರ್ ಹೇಳಿದ್ದಾರೆ.
Read These Next
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?