ಕಾರವಾರ : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ , ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 8 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾವರದ ಮಾರಥೋಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುವುದು..
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ದಿನಕರ ಕೆ. ಶೆಟ್ಟಿ ಅದ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೋಗೇರ ಹಾಗೂ ಇನ್ನಿತರ ಗಣ್ಯ ವ್ಕ್ಯಕ್ತಿಗಳು ಭಾಗವಹಿಸಲಿದ್ದಾರೆ.
Read These Next
ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ
ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ...
ಕಾರವಾರ: ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ...
ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...
ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ
ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಕಾರವಾರ: ಮಾರ್ಚ್ 16 ರಂದು ಜಿಲ್ಲೆಯಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ
ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವು ಮಾರ್ಚ್ 16 ರಂದು ಕಾರವಾರದ ರವೀಂದ್ರನಾಥ ಠಾಗೂರ್ ...
ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ
ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ...
ಕಾರವಾರ: ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ...
ಲಂಚ ಪಡೆದ ಪ್ರಥಮ ದರ್ಜೆ ಸಹಾಯಕನಿಗೆ ಶಿಕ್ಷೆ ಪ್ರಕಟ
ಕಾರವಾರ :ಪಹಣಿಪತ್ರ ಕಲಂ 9 ರಲ್ಲಿ ಸರ್ಕಾರದ ಹಕ್ಕು ಕಡಿಮೆ ಮಾಡಿ, ವಾರಸುದಾರರನ್ನಾಗಿ ಸೇರಿಸಿ ನಮೂನೆ 10 ಹಕ್ಕು ಪತ್ರ ವಿತರಿಸಲು ಲಂಚ ...
400 ಸ್ಥಾನ ಗೆದ್ರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದ ಬಿಜೆಪಿ ಸಂಸದ
400 ಸ್ಥಾನ ಗೆದ್ರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದ ಬಿಜೆಪಿ ಸಂಸದ
ರಾಜ್ಯ ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಮಾದಕ ದ್ರವ್ಯ ಮುಕ್ತ ಕರ್ನಾಟಕಕ್ಕೆ ಪೊಲೀಸ್ ರನ್ ಕಾರ್ಯಕ್ರಮ
ರಾಜ್ಯ ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಮಾದಕ ದ್ರವ್ಯ ಮುಕ್ತ ಕರ್ನಾಟಕಕ್ಕೆ ಪೊಲೀಸ್ ರನ್ ಕಾರ್ಯಕ್ರಮ
ಎನ್ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ
ಎನ್ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ