ಕುಮಟಾ: ಬಿಸಿ ಡಾಂಬರ್ ಬಿದ್ದು ಸುಟ್ಟ ಗಾಯಗಳಿಂದ ವ್ಯಕ್ತಿಗೆ ಗಂಭೀರ ಗಾಯ

Source: so english | By Arshad Koppa | Published on 27th March 2017, 7:35 AM | Coastal News |

ಕುಮಟಾ, ಮಾ ೨೫: ಚಲಿಸುತ್ತಿದ್ದ ಬಿಸಿ ಡಾಂಬರ್ ತುಂಬಿದ ಲಾರಿಯೊಂದು ಪಲ್ಟಿಯಾಗಿ, ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿಯಲ್ಲಿದ್ದ ಮೂವರಲ್ಲಿ ಓರ್ವನ ಮೇಲೆ ಬಿಸಿ ಡಾಂಬರ್ ಸುರಿದು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮಿರ್ಜಾನ ಬಳಿ ಭಾನುವಾರ ನಡೆದಿದೆ.

ಕಾರವಾರದಿಂದ ಹಾಸನಕ್ಕೆ ತೆರಳುತ್ತಿದ್ದ ಡಾಂಬರ್ ಲಾರಿಯಾಗಿದ್ದು, ಮೂವರು ಲಾರಿಯಲ್ಲಿದ್ದರು. ಗಂಭೀರ ಗಾಯಗೊಂಡವನನ್ನು ಹಾಸನದ ಸಿದ್ದೇಶ(೨೫) ಎಂದು ಗುರುತಿಸಲಾಗಿದೆ.

ಆತನನ್ನು ಮಂಗಳೂರಿಗೆ ರವಾನಿಸಲಾಗಿದ್ದು, ಕುಮಟಾ ಪೋಲಿಸ್ ಠಾಣೆಯ ಪಿಸೈ ಶಿವಕುಮಾರ ಸ್ಥಳಕ್ಕೆ ಧಾವಿಸಿದ್ದಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...