ಕಾರವಾರ: ತಲೆಯ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

Source: s o english | By Arshad Koppa | Published on 25th March 2017, 1:07 AM | Coastal News |

ಕಾರವಾರ, ಮಾ ೨೪: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ  ಗೋಕರ್ಣದ ಗಬ್ಬನಸಸಿ ಗ್ರಾಮದಲ್ಲಿ ಘಟನೆ...

ತುಕಾರಾಮ ಕುರ್ಲೆ(45) ಕೊಲೆಯಾದ ದುರ್ದೈವಿಯಾಗಿದ್ದು ಬಲೆ ಹೊಲೆಯುವ ಕೆಲಸ ಮಾಡಿಕೊಂಡಿದ್ದರು.

ರಾತ್ರಿವೇಳೆ ಗುಡಿಸಿಲಿನಲ್ಲಿ ಮಲಗಿದ್ದ ವೇಳೆ ಹತ್ಯೆಗೀಡಾಗಿದ್ದು ಪೋಲೀಸರು ಪರಿಶೀಲನೆ ನಡೆಸಿದ್ದಾರೆ...

ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...