ಕಾರವಾರ, ಮಾ ೨೪: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಗಬ್ಬನಸಸಿ ಗ್ರಾಮದಲ್ಲಿ ಘಟನೆ...
ತುಕಾರಾಮ ಕುರ್ಲೆ(45) ಕೊಲೆಯಾದ ದುರ್ದೈವಿಯಾಗಿದ್ದು ಬಲೆ ಹೊಲೆಯುವ ಕೆಲಸ ಮಾಡಿಕೊಂಡಿದ್ದರು.
ರಾತ್ರಿವೇಳೆ ಗುಡಿಸಿಲಿನಲ್ಲಿ ಮಲಗಿದ್ದ ವೇಳೆ ಹತ್ಯೆಗೀಡಾಗಿದ್ದು ಪೋಲೀಸರು ಪರಿಶೀಲನೆ ನಡೆಸಿದ್ದಾರೆ...
ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.