ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ    ಸಾಲ ಸೌಲಭ್ಯ ಅರ್ಜಿ ಆಹ್ವಾನ 

Source: sonews | By Staff Correspondent | Published on 23rd June 2018, 9:10 PM | Coastal News |

ಕಾರವಾರ  : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿನಲ್ಲಿ ರಾಜ್ಯ ಸರಕಾರದ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲ್ಲಿಸುವ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿದವರರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಬಯಸುವರು 18 ರಿಂದ 55 ವರ್ಷ ವಯೋಮಿತಿಯೊಳಗಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸಾಲ ಪಡೆಯಲಿಚ್ಚಿಸುವ ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಹಾಗೂ ಒಂದೇ ಕಡೆ ಹೊಂದಿಕೊಂಡಿರುವಂತೆ ಕನಿಷ್ಠ 1 ಎಕರೆ ಹಾಗೂ ಗರಿಷ್ಠ 5 ಎಕರೆ ಜೀನು ಹೊಂದಿರಬೇಕು. 

ನಿಗಧಿತ ಅರ್ಜಿ ನಮೂನೆಗಳನ್ನು ಜುಲೈ 16 ರೊಳಗೆ, ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ವಿಶ್ವಕರ್ಮ ಸಮುಧಾಯಗಳ ಅಭಿವೃಧ್ಧಿ ನಿಗಮ, ಹೈ ಚರ್ಚ ಹತ್ತಿರ ಕಾರವಾರ ಇವರ ಕಚೇರಿಯಿಣದ ಪಡೆದು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.karnataka.gov.in/kvcdc1 ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08382-223229 ಸಂಪರ್ಕಿಸುವುದು.   
 
  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...