ಲೋಕಾಯುಕ್ತ ಅಹವಾಲು ಸ್ವೀಕಾರ

Source: sonews | By Staff Correspondent | Published on 18th July 2017, 11:28 PM | Coastal News | Don't Miss |

ಕಾರವಾರ:  ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ ೧೯ ರಿಂದ ರಿಂದ ೨೫ ರವರೆಗೆ ಜಿಲ್ಲೆಯ ವಿವಿಧ  ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
    ಜುಲೈ ೧೯ ರಂದು ಬೆಳಗ್ಗೆ ೧೧.೩೦ ಗಂಟೆಯಿಂದ ಮ.೧ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ ೧೧ ಗಂಟೆಯಿಂದ ಮದ್ಯಾಹ್ನ ೧೨.೩೦ ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ,  ಜುಲೈ ೨೦ ರಂದು ಬೆಳಗ್ಗೆ ೧೧.ರಿಂದ ಮಧ್ಯಾಹ್ನ ೧೨.೩೦ ಗಂಟೆಯವರೆಗೆ ಅಂಕೋಲಾ  ಮತ್ತು ಬೆಳಗ್ಗೆ ೧೧.೩೦ ರಿಂದ ಮದ್ಯಾಹ್ನ ೧ ಗಂಟೆಯವರೆಗೆ ಶಿರಸಿ ಪ್ರವಾಸಿ ಮಂದಿರ, ಜುಲೈ ೨೧ ರಂದು ಬೆಳಗ್ಗೆ೧೧.೩೦ ಗಂಟೆಯಿಂದ ಮಧ್ಯಾಹ್ನ  ೧೨.೩೦ ಗಂಟೆಯವರೆಗೆ ಭಟ್ಕಳ ಮತ್ತು ಮುಂಡಗೋಡ ಪ್ರವಾಸಿ ಮಂದಿರ ಜುಲೈ ೨೨ ರಂದು ಬೆಳಗ್ಗೆ ೧೧.೩೦.ರಿಂದ ಮಧ್ಯಾಹ್ನ ೧೨.೩೦ ವರೆಗೆ ಸಿದ್ದಾಪುರ ಮತ್ತು ಹೊನ್ನಾವರ ಪ್ರವಾಸಿ ಮಂದಿರ, ಜುಲೈ ೨೪ ರಂದು ಬೆಳಗ್ಗೆ ೧೧.೩೦ ರಿಂದ ಮಧ್ಯಾಹ್ನ ೧೨.೩೦ ಗಂಟೆಯವರೆಗೆ ಯಲ್ಲಾಪುರ ಹಾಗೂ ಬೆಳಗ್ಗೆ ೧೧.೩೦ ರಿಂದ ಮದ್ಯಾಹ್ನ ೧ ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರ, ಜುಲೈ ೨೫ ರಂದು ಬೆಳಗ್ಗೆ ೧೧.೩೦ ರಿಂದ ಮದ್ಯಾಹ್ನ ೧ ಗಂಟೆಯವರೆಗೆ ಕಾರವಾರ ಪೊಲೀಸ್ ಅಧಿಕ್ಷಕರ ಕಚೇರಿಯಲ್ಲಿ  ಅಹವಾಲು ಸ್ವೀಕರಿಸುವರು. 
ಅನಾಮದೇಯ ಅರ್ಜಿಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಾದ್ಯವಾಗದಿರುವ ಕಾರಣ ಅರ್ಜಿದಾರರು ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ತಪ್ಪದೇ ನಮೂದಿಸಿ ಅರ್ಜಿ ಸಲ್ಲಿಸಲು  ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಕೋರಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...