ಕಾರವಾರ: ವಿಚಾರಣಾಧೀನ ಕೈದಿಯೊಬ್ಬ ಕಾರವಾರದ ಕಾರಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಕೊಲೆ ಆರೋಪದಲ್ಲಿ ಜೈಲು ಸೇರಿದ ಉಮೇಶ(೩೦) ಎಂಬ ವಿಚಾಣಧೀನ ಕೈದಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಈತ ಮಾನಸಿಕವಾಗಿ ಬಳಲುತ್ತಿದ್ದ ಎಂದು ಹೇಳಲಾಗುತ್ತಿದ್ದರೂ ತನಿಖೆಯಿಂದಲೆ ಸಂಪೂರ್ಣ ಮಾಹಿತಿ ಹೊರಬರಬೇಕಾಗಿದೆ.
ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.