ಕಾರವಾರ:ರಾಕ್ ಗಾರ್ಡನ್ ನಲ್ಲಿ ಕುಡಕನಿಂದ ಪ್ರವಾಸಿಗರ ಮೇಲೆ ಹಲ್ಲೆ

Source: sonews | By Staff Correspondent | Published on 13th March 2018, 12:09 AM | Coastal News | Don't Miss |

ಕಾರವಾರ: ನೂತನವಾಗಿ ನಿರ್ಮಿಸಿದ ರಾಕ್ ಗಾರ್ಡನ್ ನಲ್ಲಿ ವೀಕ್ಷಣೆ ಮಾಡಲು ಬಂದಿದ್ದ ಪ್ರವಾಸಿಗರ ಮೇಲೆ ಕುಡಕನೋರ್ವನೊಬ್ಬ ಹಲ್ಲೆ ಮಾಡಿದ ಘಟನೆ ಇಂದು ನಡೆದಿದೆ.

ರಾಕ್ ಗಾರ್ಡನ್ ವೀಕ್ಷಣೆ ಮಾಡಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಕುಡುಕ ಪ್ರವಾಸಿಗನ ದಾಂದಲೆಯಿಂದ ಪ್ರವಾಸಿಗರು ಆತಂಕಿತರಾಗಿದ್ದು ರಾಕ್ ಗಾರ್ಡನ್ ಸಿಬ್ಬಂದಿ ಹಾಗೂ ಸ್ಥಳೀಯರು ಕುಡುಕನಿಗೆ ಥಳಿಸಿದ್ದಾರೆ. ಇದರಿಂದಾಗಿ ಕುಡಕನು ಅಸ್ಥವ್ಯಸ್ತಗೊಂಡಿದ್ದಾನೆ.ಘಟನಾ ಸ್ಥಳಕ್ಕೆ ನಗರಠಾಣಾ ಪೊಲೀಸರು ಭೇಟಿ ನೀಡಿ ಕುಡಕನನ್ನು ವಶಕ್ಕೆ ಪಡೆದು ಅಸ್ತವ್ಯಸ್ಥಗೊಂಡಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಕಾರವಾರ ನಗರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಗಣಪತಿ ಉಳ್ವೇಕರ್  ಹಾಗೂ ಮಹಿಳಾ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...