24 ಗಂಟೆಗಳ ಅವಧಿಯಲ್ಲಿ ಒಟ್ಟು 545.4 ಮಿಮಿ ಮಳೆ

Source: sonews | By Staff Correspondent | Published on 19th June 2018, 6:33 PM | Coastal News | State News | Don't Miss |

ಕಾರವಾರ  : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 545.4 ಮಿಮಿ ಮಳೆಯಾಗಿದ್ದು ಸರಾಸರಿ 49.6 ಮಿ.ಮೀ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆ ಪ್ರಮಾಣ 699 ಮಿ.ಮೀ ಇದ್ದು, ಇದುವರೆಗೆ ಸರಾಸರಿ 460.4ಮಿ.ಮೀ ಮಳೆ ದಾಖಲಾಗಿದೆ.

ಈ ಅವಧಿಯಲ್ಲಿ ಅಂಕೋಲಾದಲ್ಲಿ 94.ಮಿ.ಮೀ ಭಟ್ಕಳ 99 ಮಿ.ಮೀ, ಹಳಿಯಾಳ 9.6 ಮಿ.ಮೀ, ಹೊನ್ನಾವರ52.6 ಮಿ.ಮೀ ಕಾರವಾರ 90.8 ಮಿ.ಮಿ, ಕುಮಟಾ 17.4 ಮಿ.ಮೀ, ಮುಂಡಗೋಡ 21.4ಮಿ.ಮೀ ಸಿದ್ದಾಪುರ 20.4 ಮಿ.ಮೀ. ಶಿರಸಿ 39 ಮಿ.ಮೀ ಜೋಯಡಾ 47.2 ಮಿ.ಮೀ, ಯಲ್ಲಾಪುರ 54 ಮಿ.ಮೀ. ಮಳೆಯಾಗಿದೆ.

ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ 
 ಕದ್ರಾ: 34.50ಮೀ (ಗರಿಷ್ಟ), 31.75 ಮೀ (ಇಂದಿನ ಮಟ್ಟ), 8805 ಕ್ಯೂಸೆಕ್ಸ್ (ಒಳಹರಿವು) 4898ಕ್ಯೂಸೆಕ್ಸ (ಹೊರ ಹರಿವು) ಕೊಡಸಳ್ಳಿ: 75.50ಮೀ (ಗರಿಷ್ಟ), 69. ಮೀ. (ಇಂದಿನ ಮಟ್ಟ), 2357 ಕ್ಯೂಸೆಕ್ಸ್ (ಒಳ ಹರಿವು) 4070 (ಹೊರ ಹರಿವು ) ಸೂಪಾ: 564ಮೀ (ಗ),534.35 ಮೀ (ಇ.ಮಟ್ಟ), 1937 ಕ್ಯೂಸೆಕ್ಸ್  (ಒಳ ಹರಿವು), 302.44 ಕ್ಯೂಸೆಕ್ಸ್   (ಹೊರ ಹರಿವು ) ತಟ್ಟಿಹಳ್ಳ: 468.38ಮೀ (ಗ), 454.50 ಮೀ (ಇ.ಮಟ್ಟ), 24  ಕ್ಯೂಸೆಕ್ಸ್ (ಒಳ ಹರಿವು) ( ಹೊರ ಹರಿವು ಇರುವದಿಲ್ಲ) ಬೊಮ್ಮನಹಳ್ಳಿ: 438.38ಮೀ (ಗ), 434.44 ಮೀ (ಇ.ಮಟ್ಟ), 1042 ಕ್ಯೂಸೆಕ್ಸ್ (ಒಳ ಹರಿವು) 1463 ಕ್ಯೂಸೆಕ್ಸ್ (ಹೊರ ಹರಿವು) ಗೇರುಸೊಪ್ಪ: 55ಮೀ (ಗ), 49.06 ಮೀ (ಇ.ಮಟ್ಟ) 2909 ಕ್ಯೂಸೆಕ್ಸ್ (ಒಳ ಹರಿವು) 4895 ಕ್ಯೂಸೆಕ್ಸ್  ್ಸ(ಹೊರ ಹರಿವು ) ಲಿಂಗನಮಕ್ಕಿ 1819 ಅಡಿ (ಗ), 1764.75 ಅಡಿ (ಇಂದಿನ ಮಟ್ಟ).  4455 ಕೂಸೆಕ್ಸ (ಒಳ ಹರಿವು) 3059 ಕ್ಯೂಸೆಕ್ಸ್(ಹೊರ ಹರಿವು) 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...