ಕೋಲಾರ:ನಗರದ ಪತ್ರಕರ್ತರ ಭವನದ ಕಚೇರಿಯಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ

Source: shabbir | By Arshad Koppa | Published on 16th August 2017, 7:56 AM | State News | Guest Editorial |

ಕೋಲಾರ,ಆ.15: ನಗರದ ಪತ್ರಕರ್ತರ ಭವನದ ಕಚೇರಿಯಲ್ಲಿ ನಡೆದ 71ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಸ್.ಗಣೇಶ್ ನರೆವೇರಿಸಿದರು. 
    ಈ ಸಂದರ್ಭದಲ್ಲಿ ಖಜಾಂಚಿ ಅಬ್ಬಣಿ ಶಂಕರ್, ರಾಜ್ಯ ಸಮಿತಿ ವಿಶೇಷ ಆಹ್ವಾನಿತ ಕೋನಾ.ಮಂಜುನಾಥ್, ಅನಂತರಾಮ್, ಕೆ.ಬಿ.ಜಗದೀಶ್, ಕಾರ್ಯದರ್ಶಿ ಎ.ಜಿ.ಸುರೇಶ್‍ಕುಮಾರ್, ಸತ್ಯರಾಜ್, ಸರ್ವಜ್ಞಮೂರ್ತಿ, ವೆಂಕಟೇಶ್‍ಬಾಬಾ, ರಾಜೇಂದ್ರಸಿಂಹ, ಎಸ್.ಎನ್.ಪ್ರಕಾಶ್, ಹೆಚ್.ಕೆ.ರಾಘವೇಂದ್ರ, ಸುದರ್ಶನ್, ಸಾಕ್ಷಿ ಮಂಜುನಾಥ್, ಅಯೂಬ್‍ಖಾನ್, ಬಿ.ಟಿ.ವಿ ವೆಂಕಟೇಶ್, ಅಮರನಾಥ್, ಶಿವು, ರವಿ, ಸೋಮು, ಕೋ.ನಾ.ಪ್ರಭಾಕರ್, ಸುಧಾಕರ್, ಬೆಟ್ಟಪ್ಪ, ಪವನ್, ನಾಗರಾಜ್ ಗಂಗಾಧರ್, ಗೋಪಾಲ್, ಮುನಿವೆಂಕಟಣ್ಣ, ಮಹೇಶ್, ವಿಕ್ಕಿಮದನ್‍ಕುಮಾರ್, ತಬ್ರೇಜ್, ಫಲ್ಗುಣ, ಚಂದು ಮುಂತಾದವರು ಹಾಜರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...