ಕೋಲಾರ, ಜುಲೈ 05 : ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಮೂರು ದಿನಗಳ ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಜುಲೈ ಮತ್ತು ಆಗಸ್ಟ್ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಸೇರಿದಂತೆ ಮುಂತಾದವರು ತಮ್ಮ ಹೆಸರು, ವಿಳಾಸ, ದೂರವಾಣ ಸಂಖ್ಯೆ ಇತ್ಯಾದಿ ವಿವಗಳನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.
ನೋಂದಾಯಿಸಿಕೊಳ್ಳಲು ಜು.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ಇವರನ್ನು 9482630790 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read These Next
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಪ್ರಕೃತಿಯ ಮಡಿಲಲ್ಲಿ ಧುಮ್ಮಿಕ್ಕುತ್ತಿದೆ ಅಮ್ಮುಂಜೆಯ ಕಲ್ಲಕೆರೆ ಫಾಲ್ಸ್
ಮಂಗಳೂರು: ಕಡಿದಾದ ದಾರಿಯ ಇಕ್ಕೆಲಗಳಲ್ಲಿ ಬಣ್ಣ-ಬಣ್ಣದ ಹೂವು, ಜೀವ ವೈವಿಧ್ಯಗಳನ್ನು ನೋಡುತ್ತಾ, ಸುರಿಯುವ ಮಳೆಯ ಜತೆ ಹೆಜ್ಜೆ ...
“ಭಾರತ ದೇಶ, ವಿದೇಶಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ.”
ಪ್ರವಾಸ ಇದು ಮಾನವನಲ್ಲಿಷ್ಟೇ ಅಲ್ಲ ಪಕ್ಷಿಗಳು, ಮೀನುಗಳು, ಪ್ರತಿಯೊಂದು ಜೀವಿಯಲ್ಲಿಯೂ ಕಂಡು ಬರುವ ವಿಶೇಷ ಗುಣ. ಬಹುಶಃ ಆದಿಜೀವಿಯ ...
ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ, ಮುರ್ಡೇಶ್ವರ
ಮುರುಡೇಶ್ವರವು ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದ ಭಟ್ಕಳ ತಾಲೂಕಿನ ಒಂದು ಪುಣ್ಯ ಕ್ಷೇತ್ರ. ಮುರ್ಡೇಶ್ವರವು ...
ದುಬೈ:ಕನ್ನಡ ಕೋಗಿಲೆಗಳ ಸಂಗೀತ ಸಂಗಮ-ದೀಪಾವಳಿಯ ಸಂಜೆಯನ್ನು ರಂಗೇರಿಸಿದ ಸುಂದರ ಕಾರ್ಯಕ್ರಮ
ಅರುಣ ಮುತ್ತುಗದೂರು ರವರಿಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ
ಕೋಲಾರ:ವಿವಿಧ ಸಂಘಟನೆಗಳ ವತಿಯಿಂದ ಜಾನಪದ ಬೆಳದಿಂಗಳು ಪ್ರಯುಕ್ತ ತತ್ವಪದ ಮತ್ತು ಜಾನಪದ ಗಾಯನ ಕಾರ್ಯಕ್ರಮ
ಪ್ರತಿ ಹಳ್ಳಿಗಳಲ್ಲಿರುವ ಕಲಾವಿದರುಗಳನ್ನು ಇಲಾಖೆ ಮತ್ತು ಸರ್ಕಾರ ಗುರ್ತಿಸಿ ಪ್ರೋತ್ಸಾಹಿಸಬೇಕಾಗಿದೆ - ಜಿ. ಮುನಿಕೃಷ್ಣ