ಕೋಲಾರ, ಜುಲೈ 05 : ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಮೂರು ದಿನಗಳ ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಜುಲೈ ಮತ್ತು ಆಗಸ್ಟ್ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಸೇರಿದಂತೆ ಮುಂತಾದವರು ತಮ್ಮ ಹೆಸರು, ವಿಳಾಸ, ದೂರವಾಣ ಸಂಖ್ಯೆ ಇತ್ಯಾದಿ ವಿವಗಳನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.
ನೋಂದಾಯಿಸಿಕೊಳ್ಳಲು ಜು.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ಇವರನ್ನು 9482630790 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read These Next
ನಾಮಫಲಕಗಳಲ್ಲಿ ಶೇ.೬೦% ಕನ್ನಡ ಕಡ್ಡಾಯ; ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: ಕನ್ನಡ ನಾಮಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ...
ಸೀಟು ಹಂಚಿಕೆ ವಿವಾದ; ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಬಿರುಕು?
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ತೆಗೆದುಕೊಳ್ಳಲು ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ...
ಲೋಕಸಭಾ ಚುನಾವಣೆ; ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎಪ್ರಿಲ್ 26 ಹಾಗೂ ಮೇ 7ರಂದು ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ ...
ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ
ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...
ಬಿಜೆಪಿ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಹಲವೆಡೆ ಪ್ರತಿಭಟನೆ, ಆಕ್ರೋಶ
ಲೋಕಸಭಾ ಚುನಾವಣೆಗೆ ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಹಲವೆಡೆ ಟಿಕೆಟ್ ವಂಚಿತರ ...
ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”
ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...
ಪ್ರಕೃತಿಯ ಮಡಿಲಲ್ಲಿ ಧುಮ್ಮಿಕ್ಕುತ್ತಿದೆ ಅಮ್ಮುಂಜೆಯ ಕಲ್ಲಕೆರೆ ಫಾಲ್ಸ್
ಮಂಗಳೂರು: ಕಡಿದಾದ ದಾರಿಯ ಇಕ್ಕೆಲಗಳಲ್ಲಿ ಬಣ್ಣ-ಬಣ್ಣದ ಹೂವು, ಜೀವ ವೈವಿಧ್ಯಗಳನ್ನು ನೋಡುತ್ತಾ, ಸುರಿಯುವ ಮಳೆಯ ಜತೆ ಹೆಜ್ಜೆ ...
“ಭಾರತ ದೇಶ, ವಿದೇಶಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ.”
ಪ್ರವಾಸ ಇದು ಮಾನವನಲ್ಲಿಷ್ಟೇ ಅಲ್ಲ ಪಕ್ಷಿಗಳು, ಮೀನುಗಳು, ಪ್ರತಿಯೊಂದು ಜೀವಿಯಲ್ಲಿಯೂ ಕಂಡು ಬರುವ ವಿಶೇಷ ಗುಣ. ಬಹುಶಃ ಆದಿಜೀವಿಯ ...
ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ, ಮುರ್ಡೇಶ್ವರ
ಮುರುಡೇಶ್ವರವು ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದ ಭಟ್ಕಳ ತಾಲೂಕಿನ ಒಂದು ಪುಣ್ಯ ಕ್ಷೇತ್ರ. ಮುರ್ಡೇಶ್ವರವು ...
ದುಬೈ:ಕನ್ನಡ ಕೋಗಿಲೆಗಳ ಸಂಗೀತ ಸಂಗಮ-ದೀಪಾವಳಿಯ ಸಂಜೆಯನ್ನು ರಂಗೇರಿಸಿದ ಸುಂದರ ಕಾರ್ಯಕ್ರಮ
ಅರುಣ ಮುತ್ತುಗದೂರು ರವರಿಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ
ಕೋಲಾರ:ವಿವಿಧ ಸಂಘಟನೆಗಳ ವತಿಯಿಂದ ಜಾನಪದ ಬೆಳದಿಂಗಳು ಪ್ರಯುಕ್ತ ತತ್ವಪದ ಮತ್ತು ಜಾನಪದ ಗಾಯನ ಕಾರ್ಯಕ್ರಮ
ಪ್ರತಿ ಹಳ್ಳಿಗಳಲ್ಲಿರುವ ಕಲಾವಿದರುಗಳನ್ನು ಇಲಾಖೆ ಮತ್ತು ಸರ್ಕಾರ ಗುರ್ತಿಸಿ ಪ್ರೋತ್ಸಾಹಿಸಬೇಕಾಗಿದೆ - ಜಿ. ಮುನಿಕೃಷ್ಣ