ಕೋಲಾರ: ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದು ಬೆಳ್ಳಿಗದೆ ಪಡೆದ  ಕೆ.ವಿ.ಕಿಶೋರ್

Source: shabbir | By Arshad Koppa | Published on 7th July 2017, 1:39 PM | State News | Sports News |

ಕೋಲಾರ,ಜು.6: ಬಿಜಾಪುರ ತಾಲೂಕಿನ ಬಾಹುಬಲೇಶ್ವರ ತಾಲೂಕಿನಲ್ಲಿ ದಿನಾಂಕ 29-6-2017 ರಂದು ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕೋಲಾರ ನಗರದ ಕಿಲಾರಿಪೇಟೆಯ ನಿವಾಸಿ ಕೆ.ಎನ್.ವೆಂಕಟೇಶ್ ರವರ ಸುಪುತ್ರನಾದ ಕೆ.ವಿ.ಕಿಶೋರ್ ಧಾರವಾಡದ ಸದಾಂ ರವರ ವಿರುದ್ಧ 90 ಕೆ.ಜಿ.ಯ ತೂಕದ ಕುಸ್ತಿ ಪಂದ್ಯಾವಳಿಯಲ್ಲಿ ಬೆಳ್ಳಿ ಗದೆಯನ್ನು ಪಡೆದು ಜಯಶೀಲರಾಗಿದ್ದಾರೆ.


    
ಮಠಪತಿ ಶಿಷ್ಯನಾದ ಕೆ.ವಿ.ಕಿಶೋರ್ ಈಗಾಗಲೇ ಹಲವಾರು ಪ್ರಶಸ್ತಿಗಳು ಪಡೆದಿದ್ದು, ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್