ಕೋಲಾರ ಸಂಚಾರಿ ಠಾಣೆ ಮುಖ್ಯಪೇದೆ ಬಿ.ಎನ್.ಮೆಹಬೂಬ್ ಪಾಷ ತಮ್ಮ ಕರ್ತವ್ಯ ನಿರ್ವಹಣೆಯಿಂದ ಈಗಾಗಲೇ ಮುಖ್ಯಮಂತ್ರಿಗಳ ಚಿನ್ನದ ಪದಕ ಗಳಿಸಿಕೊಂಡಿದ್ದು, ಅವರ ಸಾಮಾಜಿಕ ಸೇವೆಗೆ ಸಾಕ್ಷಿಯಾಗಿ ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗಳ ನಿವಾಸದ ಸಮೀಪ ಶಾಲಾ ಮಕ್ಕಳನ್ನು ರಸ್ತೆ ದಾಟಿಸುತ್ತಿರುವುದು.
Read These Next
ಟಿಪ್ಪೂ,ಇಕ್ಬಾಲ್,ಆಝಾದ್; ಇತಿಹಾಸದ ಸ್ಮೃತಿಪಟಲದಿಂದ ಮಾಸದೆ ಇರುವ ತ್ರೀರತ್ನಗಳು
ನ,೯,೧೦,೧೧ ಈ ಮೂರು ದಿನಗಳು ಇತಿಹಾಸದ ಸ್ಮೃತಿಪಟಲದಿಂದ ಮಾಸದೆ ಇವರು ತ್ರೀರತ್ನಗಳಾದ ಮೈಸೂರು ಹುಲಿ ಟಿಪ್ಪೂ ಸುಲ್ತಾನ್,”ಸಾರೆ ಜಹಾಂ ಸೆ ...
ಸಿಕ್ಕ ಬಂಗಾರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಹಮದ್ ಅಲಿ
ಧರ್ಮಸ್ಥಳ: ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಗ್ರಾಮದ ರಸ್ತೆ ಬದಿಯಲ್ಲಿ ಬಿದ್ದಿದ್ದ ಬ್ಯಾಗ್ ಒಂದನ್ನು ಚಾರ್ಮಾಡಿ ...
ಕಾಣೆಯಾಗಿರುವ ಬಾಲಕಿಯ ಪತ್ತೆಗಾಗಿ ಮನವಿ
ಕೋಲಾರ: ಪಳನಿರಾವ್ ಕೆ. ಬೋವಿ ಕಾಲೋನಿ, ಕೋಲಾರ ಇವರ ಮಗಳಾದ 17 ವರ್ಷ ವಯಸ್ಸಿನ ಪಿ. ಸೌಂದರ್ಯ ಅವರು ಪಿಯುಸಿ ವ್ಯಾಸಂಗ ಮಾಡಿ ...
ಮಹಿಳೆಯರ ಬ್ಯಾಗ್ ಸುಲಿಗೆ ಹಾಗೂ ಎ.ಟಿ.ಎಂ. ಕಳ್ಳತನ ಯತ್ನ ಪ್ರಕರಣದ ಆರೋಪಿಯ ಬಂಧನ
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರ ನಿಡ್ಡೇಲ್ ಮೈದಾ ಫಾಕ್ಟರಿ ಎಂಬಲ್ಲಿ ದಿನಾಂಕ: 24-08-2018 ರಂದು ಸಂಜೆ ವೇಳೆಗೆ ...
ಕಂಡಕಂಡಲ್ಲಿ ಕಸದ ರಾಶಿ; ಭಟ್ಕಳದ ಅಭಿವೃದ್ಧಿಗೊಂದು ಕಳಂಕ
ಉತ್ತರಕನ್ನಡ ಜಿಲ್ಲೆಯಲ್ಲೇ ಅನಿವಾಸಿ ಭಾರತಿಯರು ಹೆಚ್ಚಾಗಿ ವಾಸಿಸುವ ನಗರವೆಂದರೆ ನಿಸ್ಸಂಶಯವಾಗಿ ಭಟ್ಕಳ ಎಂದೇ ಹೇಳಬಹುದು. ...
ಎರಡು ತಿಂಗಳಾದರೂ ವಿದ್ಯಾರ್ಥಿಗಳ ಕೈ ಸೇರದ ಪಠ್ಯಪುಸ್ತಕ; ವಿದ್ಯಾರ್ಥಿ ಪಾಲಕರಲ್ಲಿ ಆತಂಕ
ಭಟ್ಕಳ: ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಇದುವರೆಗೂ ರಾಜ್ಯದ 559 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮ ...