ಕೋಲಾರ:ಉದ್ಯೋಗ ಮೇಳದಲ್ಲಿ ಕಾರ್ಯನಿರ್ವಹಿಸಿದವರಿಗೆ ಪ್ರೋತ್ಸಾಹ 

Source: shabbir | By Arshad Koppa | Published on 25th April 2017, 8:10 AM | State News |

ಕೋಲಾರ, ಏಪ್ರಿಲ್ 24:ಕೋಲಾರ ಶ್ರೀನಿವಾರಪುರ ರಸ್ತೆಯಲ್ಲಿನ ಸಿ.ಬೈರೇಗೌಡ ಕಾಲೇಜಿನಲ್ಲಿ ಸರ್ಕಾರದಿಂದ ಆಯೋಜಿಸಲಾಗಿದ್ದ 2 ದಿನಗಳ ಬೃಹತ್ ಉದ್ಯೋಗ ಮೇಳದಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಸಿಬ್ಬಂಧಿಯವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಸಮಾರೋಪ ಸಮಾರಂಭದಲ್ಲಿ ನೆನಪಿನ ಕಾಣ ಕೆ ನೀಡಿ ಪ್ರೋತ್ಸಾಹಿಸಿದರು. 
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!