ಕೋಲಾರ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ಇವರ ವತಿಯಿಂದ ಸರ್ಕಾರಿ ಬಾಲಕರ ಬಾಲಮಂದಿರ, ಮಸ್ಕಂ, ಕೆ.ಜಿ.ಎಫ್-563110, ಕೋಲಾರ ಜಿಲ್ಲೆ ಸಂಸ್ಥೆಯಲ್ಲಿ 03 ಮಕ್ಕಳು ದಾಖಲಾಗಿರುತ್ತಾರೆ. ಸದರಿ ಮಕ್ಕಳ ಜೈವಿಕ ತಂದೆ-ತಾಯಿ/ಪೋಷಕರನ್ನು ಪತ್ತೆ ಹಚ್ಚಬೇಕಾಗಿರುತ್ತದೆ.
(1) ಬಾಲಕನ ವಿವರ: ಬಾಲಕನ ಹೆಸರು ಪುನೀತ್, ವಯಸ್ಸು-10ವರ್ಷ, ತಂದೆ ಮತ್ತು ತಾಯಿಯ ಹೆಸರು-ರಾಜಪ್ಪ ಮತ್ತು ಲಕ್ಷಮ್ಮ, ತಿಳಿದಿರುವ ಭಾಷೆ-ಕನ್ನಡ, ತೆಲುಗು, ಹುಟ್ಟಿದ ಸ್ಥಳ-ಗೊತ್ತಿಲ್ಲ, ದೇಹದ ಬಣ್ಣ ಮತ್ತು ಎತ್ತರ- ಕಪ್ಪು ಬಣ್ಣ 04 ಅಡಿ, ಗುರುತಿನ ಚಹರೆ- ಕೋಲು ಮುಖ, ಮಾನಸಿಕ ಮತ್ತು ದೈಹಿಕ ಸ್ಥಿತಿಗತಿ-ಉತ್ತಮವಾಗಿದೆ.
(2) ಬಾಲಕನ ವಿವರ: ಬಾಲಕನ ಹೆಸರು ರಾಂಬಾಬು, ವಯಸ್ಸು 4 ರಿಂದ 5 ವರ್ಷ, ತಂದೆಯ ಹೆಸರು-ನಾಗ, ತಿಳಿದಿರುವ ಭಾಷೆ-ತೆಲುಗು, ಹುಟ್ಟಿದ ಸ್ಥಳ-ಗೊತ್ತಿಲ್ಲ, ದೇಹದ ಬಣ್ಣ ಮತ್ತು ಎತ್ತರ – ಗೋಧಿ ಮೈಬಣ್ಣ 3 ಅಡಿ ಎತ್ತರ, ಗುರುತಿನ ಚಹರೆ – ಗುಂಡು ಮುಖ, ಮಾನಸಿಕ ಮತ್ತು ದೈಹಿಕ ಸ್ಥಿತಿಗತಿ- ಉತ್ತಮವಾಗಿದೆ.
(3) ಬಾಲಕನ ವಿವರ: ಬಾಲಕನ ಹೆಸರು-ಮಂಜು, ವಯಸ್ಸು-08 ವರ್ಷ, ತಂದೆ ಅಥವಾ ತಾಯಿಯ ಹೆಸರು- ರಾಮಾಂಜಿ ಮತ್ತು ಲಕ್ಷ್ಮಿ, ತಿಳಿದಿರುವ ಭಾಷೆ-ಕನ್ನಡ, ತೆಲುಗು (ತೊದಲು ನುಡಿಯುತ್ತಾನೆ), ಹುಟ್ಟಿದ ಸ್ಥಳ-ಕೊಪ್ಪಳ ಜಿಲ್ಲೆ, ಕರ್ನಾಟಕ ರಾಜ್ಯ, ದೇಹದ ಬಣ್ಣ ಮತ್ತು ಎತ್ತರ- ಕಪ್ಪು ಬಣ್ಣ, 4.5 ಅಡಿ ಎತ್ತರ, ಗುರುತಿನ ಚಹರೆ-ಗುಂಡು ಮುಖ, ಮಾನಸಿಕ ಮತ್ತು ದೈಹಿಕ ಸ್ಥಿತಿಗತಿ- ಉತ್ತಮವಾಗಿದೆ.
ಸದರಿ ಬಾಲಕರು ಕಂಡುಬಂದಲ್ಲಿ ದೂರವಾಣಿ ಸಂ: 08152-220166, 08153-274634 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಫಟಕ, ಕೆನರಾ ಬ್ಯಾಂಕ್ ಕಟ್ಟಡ, 2ನೇ ಮಹಡಿ, ಡೂಂ ಲೈಟ್ ಸರ್ಕಲ್ ಹತ್ತಿರ, ಕೋಲಾರ-563101 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
Read These Next
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ
ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...