ಕೊಡಗಿನ ಜನತೆಗೆ ಬಿಟಿವಿ ನೆರವಿನ ಹಸ್ತ ಕುಮಟ ಜನತೆಯಿಂದ ಹರಿದು ಬಂದ ಸಾಮಗ್ರಿ

Source: sonews | By Staff Correspondent | Published on 18th August 2018, 11:20 PM | Coastal News | Don't Miss |

ಕುಮಟಾ :  ಮಳೆಯ ರೌದ್ರ ನರ್ತನಕ್ಕೆ ಕೊಡಗಿನಲ್ಲಿ ಸಂಪೂರ್ಣ ಜಲಪ್ರಳಯವಾಗಿದೆ. ಅಲ್ಲನ ಜನ ನಲುಗಿ ಹೋಗಿದ್ದು ಕುಡಿಯಲು ನೀರಿಲ್ಲದೆ. ಊಟಕ್ಕೂ ಅನ್ನವಿಲ್ಲದೆ ಪರದಾಡುತ್ತಿದ್ದಾರೆ. ಸಂಕಷ್ಟದಲ್ಲಿರುವ ಅಲ್ಲಿನ ಜನತೆಯ ನೆರವಿಗೆ ಬಿಟಿವಿ ನ್ಯೂಸ್ ಮುಂದಾಗಿದೆ.

ಬಿಟಿವಿ ಈ ಅಭಿಯಾನಕ್ಕೆ ಕುಮಟದ ರಕ್ತ ನೀಡಿ ಜೀವ ಉಳಿಸಿ ವಾಟ್ಸಾಪ್ ಗ್ರೂಪ್ ಕೈ ಜೊಡಿಸಿದೆ..ಕುಮಟ ಪಟ್ಟಣ್ಣದಲ್ಲಿ ಸಂಚರಿಸಿದ ಬಿಟಿವಿ ನೆರವಿನ ಹಸ್ತ ಅಭಿಯಾಕ್ಕೆ ಪಟ್ಟಣದ ಜನ ಸ್ವ ಖುಷಿಯಿಂದ ಅಕ್ಕಿ,ಸಕ್ಕರೆ, ಬ್ರೇಡ್,ಬಟ್ಟೆ, ಪಾತ್ರೆ,ಚಾಪೆ ಸೇರಿದಂತೆ ಅಗತ್ಯ ವಸ್ತುವನ್ನು ನೀಡುವ ಮೂಲಕ ಸಂಸ್ತ್ರರ ನೆರವಿಗೆ ಸಹರಿಸಿದ್ದಾರೆ.ಕುಮಟ‌ ಪೊಲೀಸ್ ಠಾಣೆಯ ಅಧಿಕಾರಿಗಳು ಸಿಬ್ಬಂದಿಗಳು, ಕುಮಟ ಪುರಸಭೆಯ ಅಧಿಕಾರಿಗಳು, ಹಾಗೂ ಪಟ್ಟಣದ ಎಲ್ಲಾ ಅಂಗಡಿಕಾರರು ಸಹಾಯ ಹಸ್ತ ನೀಡಿದ್ದಾರೆ.

ಈ ಸಂದರ್ಭದಲ್ಲಿ ರಕ್ತನೀಡಿ ಜೀವ ಉಳಿಸಿ ವಾಟ್ಸಾಪ್ ಗ್ರೂಪ್ ನ ಸರ್ವ ಸದಸ್ಯರು ಸೂರಜ್ ನಾಯ್ಜ ಸೋನಿ, ರುಚಿ ಹೋಟೆಲ್ ಮಾಲೀಕರಾಗಿರುವ ಅಲ್ವಾರೀಸ್, ಕುಮಟಾದ ಯುವ ಬ್ರೀಗೆಡ್ ಸದಸ್ಯರು  ‌ ಪಾಲ್ಗೊಂಡಿದ್ದರು 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...