ಕುಂದಾಪುರ:  ದೇಶ ಉಳಿಸಿ ದ್ವೇಷ ಅಳಿಸಿ ಧ್ಯೇಯವಾಕ್ಯದೊಂದಿಗೆ ನಗರದಲ್ಲಿ ಮೆರವಣಿಗೆ

Source: so english | By Arshad Koppa | Published on 13th August 2017, 10:57 AM | Coastal News | Special Report |

ಕುಂದಾಪುರ: 11/8/2017 ರಂದು ಕುಂದಾಪುರ ಸ್ಯಯ್ಯದ್ ಯೂಸುಪ್ ವಲಿಯುಲ್ಲಾ ದರ್ಗಾದಿಂದ ಶಾಸ್ತ್ರಿ ಪಾರ್ಕ್ ಸರ್ಕಲ್ ವರೆಗೆ ಕೋಟೇಶ್ವರ ತಂಙಳ್ರವರ ಅಧ್ಯಕ್ಷತೆಯಲ್ಲಿ ದೇಶ ಉಳಿಸಿ ದ್ವೇಷ ಅಳಿಸಿ ಎನ್ನುವ ವಾಕ್ಯದೊಂದಿಗೆ ಅಝಾದಿ ಜಾಥ ನಡೆಯಿತು.

ನೂರಾರು ನಾಗರಿಕರು ಸ್ವಪ್ರೇರಣೆಯಿಂದ ಮೆರವಣಿಗೆಯಲ್ಲಿ ಭಾಗವಹಿಸಿ ಶಾಂತಿಯುತವಾಗಿ ಸಂದೇಶವನ್ನು ಜನರಲ್ಲಿ ಮುಟ್ಟಿಸುವಲ್ಲಿ ಯಶಸ್ವಿಯಾದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...