ಲಖ್ನೋ; ದೋಣಿ ದುರಂತ  ಐವರು ಭಕ್ತರ ಸಾವು

Source: S O News service | By Staff Correspondent | Published on 11th December 2016, 10:23 PM | National News | Don't Miss |

ಲಕ್ನೊ: ಲಕ್ನೊದ ಠಾಕುರ್‌ಗಂಜ್‌ನಲ್ಲಿ ಮೂರ್ತಿ ವಿಸರ್ಜನೆಯ ವೇಳೆ ದೋಣಿ ಮುಳುಗಡೆಯಾದ ಪರಿಣಾಮ ನಾಲ್ವರು ಯುವಕರ ಸಹಿತ ಒಟ್ಟು ಐದು ಮಂದಿ ಭಕ್ತರು ಮೃತರಾದ ಘಟನೆ ವರದಿಯಾಗಿದೆ. ದೋಣಿ ಚಲಾಯಸುತ್ತಿದ್ದ ವ್ಯಕ್ತಿಯನ್ನು ಜೀವಂತವಾಗಿ ನದಿಯಿಂದ ಮೇಲೆತ್ತಲಾಗಿದೆ.

 ಪೊಲೀಸರು ತಿಳಿಸಿರುವ ಪ್ರಕಾರ ಠಾಕುರ್‌ಗಂಜ್‌ನ ಶೇಖ್‌ಪುರ ಹಬೀಪುರ ಗ್ರಾಮದಲ್ಲಿ ಅರ್ಪಿತ್,(19), ದೀಪೂ(24), ಪಿಂಟೂ(24), ಚೋಟೆ(28), ಮತ್ತು ಹದಿನಾರು ವರ್ಷದ ಬಲರಾಮ್ ದೋಣಿ ಚಲಾಯಿಸುತ್ತಿದ್ದ ರಾಜು ದೋಣಿಯಲ್ಲಿ ಮೂರ್ತಿಯಿಟ್ಟು ವಿಸರ್ಜನೆಗೆ ಗೋಮತಿ ನದಿಗೆ ಹೋಗಿದ್ದರು. ಮೂರ್ತಿ ವಿಸರ್ಜಿಸಿದ ಬಳಿಕ ದೋಣಿ ಅನಿರೀಕ್ಷಿತವಾಗಿ ಪಲ್ಟಿಯಾಗಿದ್ದು ರಾಜುವನ್ನು ಹೊರತೆಗೆಯಲು ಸಾಧ್ಯವಾಗಿದೆ. ಉಳಿದವರೆಲ್ಲರೂ ಮೃತರಾಗಿದ್ದಾರೆಂದು ವರದಿ ತಿಳಿಸಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...