ಮಹಿಳೆಯರಿಂದ್ಲೇ ಮಟ್ಕಾ ದಂಧೆ- ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ  

Source: so news | By MV Bhatkal | Published on 16th June 2018, 6:32 PM | State News | Don't Miss |

ಕೊಪ್ಪಳ: ಜಿಲ್ಲೆಯಾದ್ಯಂತ ಮಟ್ಕಾ ದಂಧೆ ಅವಿರತವಾಗಿ ನಡೆಯುತ್ತಿದೆ. ಅದರಲ್ಲೂ ಗಂಗಾವತಿ ತಾಲೂಕಿನಲ್ಲಿ ಇದಕ್ಕೆ ಕಡಿವಾಣವೇ ಇಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಈ ಮಟ್ಕಾ ದಂಧೆಯನ್ನು ಪೊಲೀಸರು ಕಂಡರೂ ಜಾಣ ಕುರುಡುತನಕ್ಕೆ ಜಾರಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಗಾವತಿ ತಾಲೂಕಿನಲ್ಲಿ ಬಹುತೇಕ ಕಿರಾಣಿ ಅಂಗಡಿಗಲ್ಲಿಯೂ ಈ ಮಟ್ಕಾ ದಂಧೆ ನಡೆಯುತ್ತಿದೆ. ಇಲ್ಲಿ ಇನ್ನೊಂದು ವಿಶೇಷ ಏನಂದ್ರೆ ದಂಧೆ ನಡೆಸುತ್ತಿರೋದು ಮಹಿಳೆಯರು. ಕಿರಾಣಿ ಅಂಗಡಿಗಲ್ಲಿ ಮಹಿಳೆಯರೇ ಮಟ್ಕಾ ಬುಕ್ಕಿಗಳಾಗಿದ್ದಾರೆ. ಜೀರಾಳ ಹಾಗೂ ಕಲ್ಗುಡಿಯ ಕಿರಾಣಿ ಅಂಗಡಿಯಲ್ಲಿ ಮಹಿಳೆಯೊಬ್ಬಳು ಮಟ್ಕಾ ದಂಧೆ ನಡೆಸುತ್ತಿರುವುದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಮಟ್ಕಾ ದಂಧೆಯ ಬಗ್ಗೆ ಪೊಲೀಸರಿಗೂ ಗೊತ್ತಿದೆ. ಎಲ್ಲ ಗೊತ್ತಿದ್ದೂ ಹಣದ ಆಸೆಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...