ಮುಂಡಗೋಡ: ತಾಲೂಕಾ ಆಡಳಿತದಿಂದ ಬಸವೇಶ್ವರ ಜಯಂತಿ ಆಚರಣೆ

Source: nazir tadapatri | By Arshad Koppa | Published on 30th April 2017, 2:21 AM | Coastal News |

ಮುಂಡಗೋಡ: ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ತಾಲೂಕಾ ಆಡಳಿತ ಮುಂಡಗೋಡ ದಿಂದ ಇಂದು ನಡೆಯಿತು ನಡೆಯಿತು.
ಬೆಳಗ್ಗೆ ಪಟ್ಟಣದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ತಹಶೀಲ್ದಾರ ಅಶೋಕ ಗುರಾಣ  ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು
ಪರಿವೀಕ್ಷಣಾ ಮಂದಿರದಿಂದ ಬಸವೇಶ್ವರ ಭಾವ ಚಿತ್ರ ಹೊತ್ತ ವಾಹನದೊಂದಿಗೆ ಮೆರವಣಿಗೆ ನಡೆಯಿತು ಮೆರವಣ ಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವನ ದೇವಸ್ಥಾನ ತಲುಪಿ ಸಮಾಪ್ತಗೊಂಡಿತು
ಮೆರವಣ ಗೆಯಲ್ಲಿ ಬಸವದೇವರ ದೇವಸ್ಥಾನದ ಅಧ್ಯಕ್ಷ ಚೆನ್ನಬಸಪ್ಪ ಗಾಣಗೇರ, ಪ.ಪಂ ಅಧ್ಯಕ್ಷ ರಫೀಕ ಇನಾಮದಾರ, ನಾಗಭೂಷಣ ಹಾವಣಗಿ, ಚಿದಾನಂದ ಹರಿಜನ, ಕೆಂಜೋಡಿ ಗಲಿಬಿ, ಉಮೇಶ ಗಾಣಗೇರ, ನಿವೃತ್ ಶಿಕ್ಷಕ, ಹೂಗಾರ, ಬಸವರಾಜ ಹರಿಜನ, ಶಿಕ್ಷಕ ತಳವಾರ, ಎನ್.ಡಿ.ಕಿತ್ತೂರ,ವಕೀಲರಾದ ಸಂಗಮೇಶ ಕೊಳ್ಳಾನವರ, ಧಾರವಾಡ, ನಾಗರಾಜ ಬೆಣ ್ಣ, ಮುಂತಾದ ಲಿಂಗಾಯತ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಮೆರವಣ ಗೆಯಲ್ಲಿ ಇದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...